Breaking News

Tag Archives: kalyanasiri News

ಕಾಯಕಯೋಗಿ, ತ್ರಿವಿಧ ದಾಸೋಹಿ ಡಾ||ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆದಾಸೋಹ ದಿನ ಅಚರಣೆ

Kayakayogi, Trividha Dasohi Dr||Shivakumar Swamiji Punyasmarane Dasoha Day Celebration ರಾಜಾಜಿನಗರ: ರಾಜಾಜಿನಗರ ಪ್ರವೇಶ ದ್ವಾರ ಬಳಿ ಡಾ||ಶಿವಕುಮಾರಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ ಡಾ||ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 6ನೇ ವರ್ಷದ ಸಂಸ್ಕರಣೋತ್ಸವ ಮತ್ತು ದಾಸೋಹ ದಿನ ಅಚರಣೆ. ಡಾ.ಶಿವಕುಮಾರ ಮಹಾಸ್ವಾಮೀಜಿರವರು ಪುತ್ಥಳಿಗೆ ಮೋಟಗಿ ಮಠದ ಪ್ರಭುಚನ್ನಬಸವ ಮಹಾಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷರಾದ …

Read More »

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

Missing person: appeal for tracing ಕೊಟ್ಟೂರು:- ತಾಲೂಕಿನ ತಿಪ್ಪೇಸ್ವಾಮಿ ಡಿ.ಎನ್. ಎಂಬವವರ ಮಗನಾದ ಮೂಗಪ್ಪ ಡಿ.ಎನ್. ದಿನಾಂಕ 22.12.2024 ರ ಬೆಳಗ್ಗೆ 3.00 ಗಂಟೆಗೆ ಮನೆಯಿಂದ ಹೋದವನು ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆ ಹಾಗೂ ಸ್ನೇಹಿತರ ಮನೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸುವುದರ ಜತೆಗೆ ಉಳಿದ ಕಡೆ ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ, ಕಾಣೆಯಾಗಿರುವ ಬಗ್ಗೆ ಆತನ ತಂದೆ ತಿಪ್ಪೇಸ್ವಾಮಿ ಡಿ ಎನ್ ಅವರು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ …

Read More »

ಅಂಜನಾದ್ರಿ ಬೆಟ್ಟ ಹುಂಡಿಯಲ್ಲಿ ರೂ 61,64,760/- ಸಂಗ್ರಹ

61,64,760/- collected in Anjanadri Betta Hundi ಗಂಗಾವತಿ, ತಾಲುಕಿನ ಆನೆಗುಂದಿ ಸಮೀಪದ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟದಲ್ಲಿಇಂದು ದಿ. 20/01/2025 ರಂದು ಎಂ ಹೆಚ್ ಪ್ರಕಾಶ ರಾವ್ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಹಾಗೂ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ.02-12-2024 ರಿಂದ 20-01-2025 ರವರೆಗೆ ಒಟ್ಟು 50 ದಿನಗಳ ಅವಧಿಯಲ್ಲಿ) …

Read More »

ಸರ್ಕಾರವು ‘ ಹಬ್ ಅಂಡ್ ಸ್ಪೋಕ್ ‘ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವದು ಖಂಡನೆ

The government is going to close down government schools in the name of ‘hub and spoke’ ಕೊಪ್ಪಳ: ರಾಜ್ಯದ ಕಾಂಗ್ರೆಸ್‌ ಸರ್ಕಾರವು ‘ ಹಬ್ ಅಂಡ್ ಸ್ಪೋಕ್ ‘ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಕಡಿಮೆ ಹಾಜರಾತಿ ಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರವು ತಿಳಿಸಿದೆ. ಈ ಮೂಲಕ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ …

Read More »

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆಸಾರ್ವಜನಿಕರ ಸಹಕಾರ ಅಗತ್ಯ: ಸಂತೋಷ‌ ಲಾಡ್

Public’s cooperation is needed to eradicate child labour: Santosh Lad ರಾಯಚೂರು ಜ.20 (ಕರ್ನಾಟಕ ವಾರ್ತೆ): ಗ್ರಾಮೀಣ ಭಾಗದ ಹಲವೆಡೆ ಇನ್ನು ಜೀವಂತವಾಗಿದೆ ಎನ್ನಲಾಗುವ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.ಜನವರಿ 20ರಂದು, ಸೋಮವಾರ, ನಗರದ ಜಿಲ್ಲಾ ಪಂಚಾಯತ್ ಕಚೇರಿ …

Read More »

ಆನೆ ದಾಳಿಗೆ ಬೆಳೆ ನಾಶ ರೈತ ಸಾಲದ ಸುಳಿಯಲ್ಲಿ

Crop destruction due to elephant attack in the whirlwind of farmer’s loan. ವರದಿ : ಬಂಗಾರಪ್ಪ .ಸಿ .ಹನೂರು : ನಮ್ಮ ಭೂಮಿಯಲ್ಲಿ ಬೆಳೆದ ಬೆಳೆಯಿಂದ ಮಾಡಿದ ಸಾಲವನ್ನು ತೀರಿಸಲು ಪ್ರಯತ್ನ ಮಾಡುವ ಸಮಯದಲ್ಲಿ ಜಮಿನಿಗೆ ಆನೆ ನುಗ್ಗಿ ಬೆಳೆನಾಶ ಮಾಡಿದೆ ಎಂದು ರೈತರಾದ ಬಸವರಾಜು ಕಾಂಚಳ್ಳಿ ತಿಳಿಸಿದರು.ಹನೂರು ತಾಲೂಕಿನ ಸೂಳೇರಿಪಾಳ್ಯ ಗ್ರಾ. ಪಂ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಬಸವರಾಜು ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ, ಬಾಳೆ …

Read More »

ಲಿಂಗಾಯತರು ಮಾಡಬೇಕಾದದ್ದು ಏನು ?

What should Lingayats do? ವೀರಶೈವರಿಗೆ ಪರ್ಯಾಯ ಸಂಘಟನೆಯೊಂದೇ ಪರಿಹಾರವಲ್ಲ . ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪಿತವಾಗಿ 121 ವರ್ಷಗಳು ಕಳೆದಿವೆ .ಅಂದಿನ ಕಾಲಕ್ಕನುಗುಣವಾಗಿ ವೀರಶೈವ ಲಿಂಗಾಯತ ಒಂದೇ ಎನ್ನುವ ಭಾವವಿತ್ತು ಅಭಿಪ್ರಾಯಗಳು ಒಂದೇ ಇದ್ದವು. ಉತ್ತರ ಕನ್ನಡ ಭಾಷೆಯಲ್ಲಿ ಕೇವಲ ಲಿಂಗಾಯತ ಇತ್ತು 1978 ರ ಈಚೆಗೆ ವೀರಶೈವ ದಕ್ಷಿಣದಿಂದ ಉತ್ತರ ಗಂಡು ಕನ್ನಡಿಗರ ಹೆಗಲ ಮೇಲೇರಿತುಇಂದು ಪರ್ಯಾಯ ಸಂಘಟನೆ ಮಾಡಿ ಸಂಘರ್ಷಕ್ಕಿಲ್ಯುತ್ತೇವೆ ಎಂದೆನ್ನುವುದು ಒಂದು ಭ್ರಾ೦ತಿ …

Read More »

APS ನನ್ನ ಗರ್ವ ಮತ್ತು ಹೆಮ್ಮೆ ಸೂಪರ್ ಸ್ಟಾರ್.ರಜನಿ ಕಾಂತ್

APS is my pride and pride Super Star.Rajani Kanth APS ಕಾಲೇಜಿನ “MEGA ALUMNI MEET “ ಅನ್ನು ಇದೆ 26 ಜನವರಿ 2025 ರಂದು ನಿಗದಿಪಡಿಸಲಾಗಿದೆ ಎಂದು ಕೇಳಿ ಬಹಳ ಸಂತೋಷವಾಯಿತು. ನಾನು ಚಲನಚಿತ್ರದ ಚಿತ್ರೀಕರಣಕ್ಕಾಗಿ ಬ್ಯಾಂಕಾಕ್‌ನಲ್ಲಿದ್ದೇನೆ, ನಾನು APS ನಲ್ಲಿ ಕಳೆದ ನನ್ನ ಬಾಲ್ಯದ ಸುವರ್ಣ ದಿನಗಳನ್ನು ಜ್ಞಾಪಿಸಿಕೊಳ್ಳಲು ಬಯಸುತ್ತೇನೆ.ನಾನು ಮೊದಲು ಎಪಿಎಸ್ ಹೈಸ್ಕೂಲ್‌ಗೆ ಸೇರಿದಾಗ, ನಾನು ಈ ಹಿಂದೆ ಕನ್ನಡ ಮಾಧ್ಯಮದಲ್ಲಿ ಓದಿದ್ದೆ …

Read More »

ಗಂಗಾವತಿ ರಾಷ್ಟ್ರೀಯ ಬಸವ ದಳಕ್ಕೆ ಅತ್ಯುತ್ತಮ ಕ್ರಿಯಾಶೀಲ ಸೇವಾ ರತ್ನ ಪ್ರಶಸ್ತಿ

Best Active Seva Ratna Award to Gangavathi Rashtriya Basava Dal ಗಂಗಾವತಿ,19:ಕೂಡಲಸಂಗಮ ದಲ್ಲಿ ೧೨,೧೩,೧೪ ಜರುಗಿದ ಸ್ವಾಭಿಮಾನಿ ಶರಣಮೇಳದಲ್ಲಿ ಗಂಗಾವತಿ ರಾಷ್ಟ್ರೀಯ ಬಸವ ದಳಕ್ಕೆ ಅತ್ಯುತ್ತಮ ಕ್ರಿಯಾಶೀಲ ಸೇವಾ ರತ್ನ ಪ್ರಶಸ್ತಿ ಕೊಡಮಾಡಲಾಯಿತು.ಪ್ರಶಸ್ತಿಗೆ ಮೂಲ ಕರ್ತರಾದ,ಮತ್ತು ಸ್ವಾಭಿಮಾನಿ ಶರಣಮೇಳ ಯಶಸ್ವಿಯಾಗಿ ಕಾರಣ ಕರ್ತರಾದ ಇವರಿಗೆ ಇಂದು ರವಿವಾರ ದಿ,೧೯-೧-೨೦೨೫ ರಂದು ನಗರದ ರಾಷ್ಟ್ರೀಯ ಬಸವದಳದ ಬಸವ ಮಂಟಪದಲ್ಲಿ ಪ್ರತಿ ವಾರದ ಸಾಮೂಹಿಕ ಪ್ರಾರ್ಥನೆ, ಮತ್ತು ಬಸವ ಯೋಗಿ …

Read More »

ಮಹಾಯೋಗಿ ವೇಮನ ಅವರ ಚಿಂತನೆ, ವಿಚಾರಧಾರೆಗಳನ್ನು ಜೀವನದಲ್ಲಿಅಳವಡಿಸಿಕೊಳ್ಳಲು ಸಲಹೆ

Advice to adopt Mahayogi Vemana’s thoughts and ideas in life ರಾಯಚೂರು ಜ.19, (ಕರ್ನಾಟಕ ವಾರ್ತೆ): ಮಾನವನ ಏಳ್ಗೆಯನ್ನೇ ಮುಖ್ಯ ಗುರಿಯಾಗಿಸಿಕೊಂಡು, ಅಧ್ಯಾತ್ಮಿಕ ಚಿಂತನೆಗಳ ಮೂಲಕ ಸಮಾಜ ಸುಧಾರಣೆಗಾಗಿ ಶ್ರಮಿಸಿದ ಮಹನಿಯರಲ್ಲಿ ಶ್ರೀ ಮಹಾಯೋಗಿ ವೇಮನರು ಸಹ ಪ್ರಮುಖರಾಗಿದ್ದಾರೆ ಎಂದುರಾಯಚೂರು ತಹಸೀಲ್ದಾರ್ ಸುರೇಶ ವರ್ಮಾ ಅವರು ಹೇಳಿದರು.ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ …

Read More »