Breaking News

Tag Archives: kalyanasiri News

ಅಮೀತಕುಮಾರ ರೆಡ್ಡಿ ಅವರಸಂಶೋದನೆಗೆಬಳ್ಳಾರಿ ವಿ.ವಿ ಡಾಕ್ಟರೇಟ್

Ameeta Kumara Reddy for research Bellary VV Doctorate ಗಂಗಾವತಿ: ನಗರದ ಸಂಕಲ್ಪ ಕಾಲೇಜಿನ ನಿರ್ದೇಶಕರು ಹಾಗೂ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಅಮೀತಕುಮಾರ ರೆಡ್ಡಿಯವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತç ವಿಭಾಗದಲ್ಲಿ ವರ್ಚುವಲ್ ಬ್ಯಾಂಕಿಂಗ್ ಪ್ರಾಕ್ಟೀಸ್ ಆಫ್ ಪಬ್ಲಿಕ್ ಆ್ಯಂಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕ್ಸ್: ಎ ಕೇಸ್ ಸ್ಟಡಿ ಆಫ್ ಬಳ್ಳಾರಿ ಸಿಟಿ ಎಂಬ ವಿಷಯದ ಕುರಿತು ಕೈಗೊಂಡ ಅಧ್ಯಯನದಲ್ಲಿ ಪಿಎಚ್.ಡಿ ಪದವಿಗೆ ಭಾಜನರಾಗಿರುತ್ತಾರೆ.ಇವರ …

Read More »

ಜ.20ರಂದು ರಾಯಚೂರ ಜಿಲ್ಲೆಯಲ್ಲಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರ ಪ್ರವಾಸ

Minister Santosh S. Lad’s visit to Raichur district on January 20 ರಾಯಚೂರು ಜ.18 (ಕರ್ನಾಟಕ ವಾರ್ತೆ): ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಜನವರಿ 20ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಜನವರಿ 20ರ ಬೆಳಿಗ್ಗೆ 10 ಗಂಟೆಯಿಂದ 10.30ರವರೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.10.30 ರಿಂದ ನಗರದ ಜಿಲ್ಲಾ …

Read More »

ವಿವಿಧ ಗ್ರಾಮ ಪಂಚಾಯತಿಗಳಿಗೆ ತಾಲೂಕು ಪಂಚಾಯತ್ ಇಓ ಭೇಟಿ

Taluka Panchayat EO visit to various Gram Panchayats ಶಿಶುಪಾಲನಾ ಕೇಂದ್ರಗಳ ವೀಕ್ಷಣೆ, ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಸೂಚನೆ ರಾಯಚೂರು ಜ.18 (ಕರ್ನಾಟಕ ವಾರ್ತೆ): ತಾಲೂಕಿನ ಕಮಲಾಪೂರು, ಉಡಮಗಲ್ ಗ್ರಾಮ ಪಂಚಾಯತಿಗಳಿಗೆ ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.ಕಮಲಾಪೂರು, ಉಡಮಗಲ್, ಮರ್ಚಟ್ಹಾಳ್ ಮತ್ತು ಮಮದಾಪೂರು ಗ್ರಾಮಗಳಲ್ಲಿನ ಕೂಸಿನ ಮನೆ, ಶಿಶುಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಆಯಾ ಕೇಂದ್ರಗಳಿಗೆ …

Read More »

ಜಿಲ್ಲಾಡಳಿತದಿಂದ ಶ್ರೀ ಶಿವಯೋಗಿಸಿದ್ಧರಾಮೇಶ್ವರ ಜಯಂತಿ ಆಚರಣೆ

Sri Shivayogi Siddharameshwar Jayanti Celebration by District Administration ರಾಯಚೂರು; ಜ,17 (ಕ.ವಾ.): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಜನವರಿ 17ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ನಡೆಯಿತು.ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿತಹಸೀಲ್ದಾರ ಭೀಮರಾವ್ ಅವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ವೇಳೆ ಶ್ರೀಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಈ ವೇಳೆ …

Read More »

ರಾಯಚೂರಿನಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರ, ಸುಸಜ್ಜಿತ ತಾರಾಲಯ ನಿರ್ಮಿಸಲು ಕ್ರಮ: ಸಚಿವರಾದ ಎನ್.ಎಸ್.ಬೋಸರಾಜು

Steps taken to build regional science center, well-equipped planetarium in Raichur: Minister N.S. Bosaraju ರಾಯಚೂರ ಜನವರಿ 17 (ಕ.ವಾ.): ರಾಯಚೂರು ನಗರದಲ್ಲಿ ಆಧುನಿಕ ಪ್ರಾದೇಶಿಕ ವಿಜ್ಞಾನ ಕೇಂದ್ರದ ಜೊತೆಗೆ ಸುಸಜ್ಜಿತ ತಾರಾಲಯ ನಿರ್ಮಾಣಕ್ಕೆ ಅಗತ್ಯ ಪ್ರಸ್ತಾವನೆ ಸಿದ್ದಪಡಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.ಜನವರಿ 16ರಂದು ಬೆಂಗಳೂರು ನಗರದ …

Read More »

ದೇವದುರ್ಗತಾಲೂಕಿನಲ್ಲಿ ಮತ್ತೆ 15 ಮಕ್ಕಳ ರಕ್ಷಣೆ

Rescue of 15 more children in Devadurga Taluk ರಾಯಚೂರು ಜನವರಿ 17 (ಕ.ವಾ.): ದೇವದುರ್ಗ ತಾಲೂಕಿನ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಕ್ಕಳ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಿಗೆ ಕರೆದೊಯ್ಯುತ್ತಿದ್ದ 5 ಸರಕು ಸಾಗಣೆ ವಾಹನಗಳನ್ನು ಜನವರಿ 17ರಂದು ಜಪ್ತಿ ಮಾಡಿ ವಾಹನಗಳಲ್ಲಿ ಒಟ್ಟು 15 ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಡೆದು ಸಂಬಂಧಪಟ್ಟ …

Read More »

ಜನವರಿ 21ರಂದು. ಶೃಂಗೇರಿ ಜಗದ್ಗುರುಗಳ ವಿಜಯ ಯಾತ್ರೆ. ನಗರಕ್ಕೆ ಆಗಮನ… ನಾರಾಯಣರಾವ್ ವೈದ್ಯ.

On 21st January. Victory Yatra of Sringeri Jagadguru. Arriving in the city… Narayan Rao Vaidya. ಗಂಗಾವತಿ. ಸನಾತನ ಧರ್ಮದ ಪ್ರವರ್ತಕರಾದ. ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ. ಕರ್ನಾಟಕದ ಪ್ರಪ್ರಥಮ. ಪೀಠವೆಂದಿನಿಸಿದ. ಶೃಂಗೇರಿಯ ಶಾರದಾ ಪೀಠದ. ಜಗದ್ಗುರುಗಳಾದ. ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ. ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ. ಕಿರಿಯ ಶ್ರೀಗಳಾದ. ಪರಮಪೂಜ್ಯ ಶ್ರೀ ಮಿದುಶೇಖರ ಮಹಾಸ್ವಾಮಿಗಳು. ಈಗಾಗಲೇ ವಿಜಯ ಯಾತ್ರೆಯನ್ನು ಆರಂಭಿಸಿದ್ದು. ಜನವರಿ 21ರಂದು. ಗಂಗಾವತಿ …

Read More »

ಆನೆಗುಂದಿಯಲ್ಲಿ ಶ್ರೀಕೃಷ್ಣದೇವರಾಯರ ೫೫೪ನೇ ಜಯಂತಿ ಆಚರಣೆ

554th Jayanti Celebration of Sri Krishnadevaraya in Anegundi ಗಂಗಾವತಿ: ಇಂದು ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಕೃಷ್ಣದೇವರಾಯರ ೫೫೪ನೇ ಜಯಂತಿಯ ಅಂಗವಾಗಿ ಆನೆಗುಂದಿಯಲ್ಲಿ ರಾಜಾ ಶ್ರೀ ಕೃಷ್ಣದೇವರಾಯರ ಪುತ್ಥಳಿಗೆ ರಾಜಮಾತೆ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ಅಮ್ಮನವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ರಾಜವಂಶಸ್ಥರಾದ ಶ್ರೀಮತಿ ಲಲಿತಾರಾಣಿ ಅಮ್ಮನವರಿಗೆ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹುಲಿಗೆಮ್ಮ ಹೊನ್ನಪ್ಪ ನಾಯಕ್, ಚಿತ್ರನಟ ವಿಷ್ಣುತೀರ್ಥ ಜೋಶಿ, ಮಾಜಿ ಗ್ರಾ.ಪಂ …

Read More »

ರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ: ಪದ್ಮಶ್ರೀ ಜಾದವ್ ಪಾಯಂಗ್

It is the responsibility of all of us to protect the environment: Padma Shri Jadhav Payang ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಪದ್ಮಶ್ರೀ ವಿಜೇತ ಜಾದವ್ ಪಾಯಂಗ್ ಹೇಳಿದರು. ಇಂದು ದಿನಾಂಕ ೧೭.೦೧.೨೫ರಂದು ಗವಿಸಿದ್ದೇಶ್ವರ ಪದವಿ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು ವಿದ್ಯಾರ್ಥಿಗಳು ಕೇವಲ ನಾಲ್ಕು ಗೋಡೆಯ ಒಳಗಡೆ ಕೂತು ಶಿಕ್ಷಣ ಕಲಿಯಬಾರದು, ಪ್ರಾಯೋಗಿಕವಾಗಿ ಕಲಿಯಬೇಕು ಎಂದು ಕರೆ …

Read More »

ಶೆಟ್ಟಳ್ಳಿ ರಸ್ತೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ದ್ವಿಚಕ್ರ ವಾಹನ ಮುಖಾ ಮುಖಿ ಡಿಕ್ಕಿ ಸವಾರ ಸಾವು .

KSRTC bus collided head-on with a two-wheeler on Shetalli road, rider killed. ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿನ ಕೌದಳ್ಳಿ ಮಾರ್ಗವಾಗಿ ಶೆಟ್ಟಳ್ಳಿ ರಸ್ತೆಯಲ್ಲಿ ಸಂಚಾರಿಸುವ ಬಸ್ಸೊಂದು ದ್ವಿಚಕ್ರವಾಹನ ಚಾಲಕರಿಗೆ ಗುದ್ದಿದ್ದ ಪರಿಣಾಮವಾಗಿ ಸ್ಥಳದಿಂದ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ ಎನ್ನಲಾಗಿದೆ .ದ್ವಿಚಕ್ರ ವಾಹನ ಸವಾರನು ಶೆಟ್ಟಳ್ಳಿ ಗ್ರಾಮದ ಜಡೇಸ್ವಾಮಿಯವರ ಮಗನಾದ ಗುಣವಂತ ಎನ್ನಲಾಗಿದೆ .ಕೆಎಸ್ ಆರ್ ಟಿ ಸಿ ವಾಹನ ಸಂಖ್ಯೆಯು ಕೆ ಎ ೧೦ f …

Read More »