Breaking News

Tag Archives: kalyanasiri News

ಪೋಲಿಸರಿಗೆ ಅಥಿತಿಗಳಾದ ಆನೆ ದಂತ ಸಾಗಣೆದಾರರು.

Elephant tusk transporters who are guests of the police. ವರದಿ : ಬಂಗಾರಪ್ಪ .ಸಿ.ಹನೂರು : ಕ್ಷೇತ್ತ ವ್ಯಾಪ್ತಿಯಲ್ಲಿಆನೆ ದಂತ ಸಾಗಾಣಿಕೆಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರ ಬಂದಿಸಿರುವ ಘಟನೆ ನಡೆದಿದೆ,ತಮಿಳುನಾಡಿನ ಪೆರುಮಾಳ ಎಂಬುವವರ ಮಗ ಶಕ್ತಿವೇಲು(45)ಹಾಗೂ ಹನೂರಿನ ಶಂಕರ ನಾರಯಣ್ ರವರ ಮಗ ನಾಗೇಂದ್ರಬಾಬು (63)ಎಂಬುವವರಾಗಿದ್ದಾರೆ.ಮಹದೇಶ್ವರ ಬೆಟ್ಟ ಕೌದಳ್ಳಿ ಮಾರ್ಗದ ರಸ್ತೆಯಲ್ಲಿಆನೆ ದಂತವನ್ನು ತೆಗೆದುಕೊಂಡು ಮಾರಾಟ ಮಾಡಲು ಬೈಕ್ ನಲ್ಲಿ ಸಾಗುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ …

Read More »

ಘಟಕ ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನ

Application invited from eligible to start unit ರಾಯಚೂರು ಜ.16 (ಕರ್ನಾಟಕ ವಾರ್ತೆ): ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2024-25ನೇ ಸಾಲಿನ ನೇಕಾರರ ಪ್ಯಾಕೇಜ್ ಯೋಜನೆ–ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಎಸ್‌ಎಮ್‌ಇ ಯೋಜನೆಯಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಸೇರಿದ ವೈಯಕ್ತಿಕ ಫಲಾನುಭವಿ, ಪಾಲುದಾರಿಕೆ ಸಂಸ್ಥೆ, ಕಂಪನಿ, ಜವಳಿ ಸಹಕಾರಿ ಸಂಘ, ಸಂಸ್ಥೆಗಳು ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿಸಣ್ಣ (ಎಸ್.ಎಮ್.ಇ) ಘಟಕಗಳನ್ನು ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಯಂತ್ರೋಪಕರಣಗಳೊಂದಿಗೆ …

Read More »

ದೇವದುರ್ಗದಲ್ಲಿ 11 ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಡೆದು ಪುನಃ ಶಾಲೆಗೆ ಸೇರ್ಪಡೆಗೆ ಕ್ರಮ

Action to prevent 11 children from going to work in Devadurga and re-enroll them in school ಕಾರ್ಮಿಕ, ಪೊಲೀಸ್, ಸಾರಿಗೆ, ಶಿಕ್ಷಣ ಇಲಾಖೆಯಿಂದ ಮುಂದುವರೆದ ಕಾರ್ಯಾಚರಣೆ ರಾಯಚೂರು ಜನವರಿ 16 (ಕ.ವಾ.): 04 ಸರಕು ಸಾಗಣೆ ವಾಹನಗಳ‌ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಯು ವಾಹನಗಳಲ್ಲಿದ್ದ‌ 11 ಮಕ್ಕಳು ಕೆಲಸಕ್ಕೆ ಹೋಗುವುದನ್ನು ತಡೆದು ಸಂಬಂಧಪಟ್ಟ ಶಾಲೆಗಳಲ್ಲಿ ಪುನಃದಾಖಲು ಮಾಡಿದ್ದಾರೆ.ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ, ಸಾರಿಗೆ …

Read More »

ಮಾಯಾವತಿಯವರ ೬೯ನೇ ಜನ್ಮದಿನದ ನಿಮಿತ್ಯನಗರದಲ್ಲಿ ಕಾರ್ಯಕರ್ತರಿಂದ ಸಮಾಜಮಖಿ ಕಾರ್ಯಗಳು.

Social work by activists in the city on the occasion of Mayawati’s 69th birthday ಗಂಗಾವತಿ: ಬಹುಜನ ಸಮಾಜ ಪಕ್ಷದ ಹಿರಿಯ ನಾಯಕಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಜನ್ಮದಿನದ ನಿಮಿತ್ಯ ಜನವರಿ-೧೫ ಬುಧವಾರ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸಮಾಜ ಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಾಯಾವತಿಯವರ ಜನ್ಮ ದಿನದ ಆಚರಣೆ ಮಾಡಲಾಯಿತು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಹುಲಿಗೇಶ ದೇವರಮನಿ ಪ್ರಕಟಣೆಯಲ್ಲಿ ತಿಳಿಸಿದರು.ಅವರು …

Read More »

ಶಿಸ್ತು, ತಾಳ್ಮೆ, ನಿರಂತರ ಅಧ್ಯಯನವಿದ್ಯಾರ್ಥಿಯ ಯಶಸ್ಸಿನ ಗುಟ್ಟು

Discipline, patience, and continuous study are the secrets of a student’s success. ಗಂಗಾವತಿ,16:ತಾಲೂಕಿನಲ್ಲಿರುವಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆ ಹಿರೇ ಬೆಣಕಲ್ -2 ರಲ್ಲಿ ಶಾಲಾ ವಾರ್ಷಿಕೋತ್ಸವದ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಹಿರೇಬೆಣಕಲ್ 2 ಮತ್ತು1 ಶಾಲೆಯ ಪ್ರಾಂಶುಪಾಲರು, ನಿಲಯಪಾಲಕರು, ಶಿಕ್ಷಕರು ಮತ್ತು ಎಲ್ಲಾ ಮಕ್ಕಳು ಬಹಳ ಸಂಭ್ರಮ ಸಡಗರದಿಂದ ಅತಿಥಿಗಳನ್ನು ಸ್ವಾಗತಿಸಿದರು. ದೀಪ …

Read More »

ಅಧಿಕಾರಿಗಳೊಂದಿಗೆ ಸಭೆಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ

Meeting with officials Notice to make necessary preparations for Republic Day celebrations ರಾಯಚೂರು ಜನವರಿ 16 (ಕರ್ನಾಟಕ ವಾರ್ತೆ): ಜನವರಿ 26ರಂದು ಶಿಷ್ಟಾಚಾರದಂತೆ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜನವರಿ 16ರ ಗುರುವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗಣರಾಜ್ಯೋತ್ಸವದ ಮುಖ್ಯ ಕಾರ್ಯಕ್ರಮವು …

Read More »

ಸಾಂಸ್ಥಿಕರಣ ಹೊರತು ಪಡಿಸಿದ ಪರ್ಯಾಯ ನಿಷ್ಠ ಬಸವ ಭಕ್ತರ ಶಕ್ತಿಯ ಅಗತ್ಯವಿದೆ.

Alternatives other than institutionalization require the power of loyal devotees. ಮಠಗಳು ಆಶ್ರಮಗಳು ಮಂಟಪ ಪ್ರತಿಷ್ಠಾನ ಇಂದು ವ್ಯಾಪಾರಿ ಕೇಂದ್ರಗಳಾಗಿವೆ . ಬಸವಣ್ಣ ಬಂಡವಾಳ – ಜನರಿಗೆ ಧರ್ಮವೆಂಬ ಹುಸಿ ಮಾದಕ ನಶೆ ಕೊಟ್ಟುಅವರನ್ನು ಪೊಳ್ಳು ಆಚರಣೆಗೆ ಹಚ್ಚಿ ಲಿಂಗಾಯತ ಧರ್ಮದ ನಿಜ ಸತ್ವವನ್ನು ವಿರೂಪಗೊಳಿಸಿ ತಮ್ಮ ತಮ್ಮ ಪಾರುಪತ್ಯ ಮೆರೆಯಲು ಮುಗ್ಧ ಭಕ್ತರನ್ನು, ಕಾಳ ಧನಿಕರನ್ನು ಏಕಕಾಲಕ್ಕೆ ಬಳಸಿಕೊಂಡು ಭ್ರಮೆ ಭ್ರಾಂತಿ ಹುಟ್ಟಿಸುವ ವ್ಯವಹಾರವೇ ಮೇಳ …

Read More »

ಹಲವು ಕಾಮಗಾರಿಗಳಿಗೆ ಗುದ್ದಲಿಪೂಜೆನೆರೆವೆರಿಸಿದ ಶಾಸಕ ಎಮ್ ಆರ್ ಮಂಜುನಾಥ್

MLA MR Manjunath performed Guddali Puja for many works. ವರದಿ:ಬಂಗಾರಪ್ಪ ‌ಸಿ .ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಡಾಂಬರಿಕರಣ ಸೇರಿದಂತೆ ಹಲವು ಕಾಮಗಾರಿಗೆ ಅಂದಾಜು ವೆಚ್ಚ 17 ಕೋಟಿ ರೂಗಳಿಗೆ ಶಾಸಕರಾದ ಎಮ್ ಆರ್ ಮಂಜುನಾಥ್ ಗುದ್ದಲಿ ಪೂಜೆ ನೆರವೆರಿಸಿದರು .ನಂತರ ಮಾತನಾಡಿದ ಅವರು ನಮ್ಮಕ್ಷೇತ್ರದಲ್ಲಿನ ಹುತ್ತುರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನ ಒಡೆಯರ್ ಪಾಳ್ಯದ ಟಿಬೇಟಿಯನ್ ಕಾಲೋನಿಯ ಕೊರಮನಕತ್ರಿ ಗ್ರಾಮದಿಂದ …

Read More »

ಗೋವುಗಳ ಕೆಚ್ಚಲು ಕೊಯ್ದು ವಿಕೃತಿಗೆ ತೀವ್ರ ಖಂಡನೆ; ಬೆಂಗಳೂರು ಪರಿಸರವಾದಿಗಳವೇದಿಕೆಯಿಂದ ಮೇಣಬತ್ತಿ ಹಚ್ಚಿ ಮೌನ ಪ್ರತಿಭಟನೆ.

Harsh condemnation for mutilation of cow udders; Bangalore environmentalists Silent protest by lighting candles from the stage. ಬೆಂಗಳೂರು; ಬೆಂಗಳೂರಿನ ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳ ನಡೆ ವಿರೋಧಿಸಿ ನಮ್ಮ ಬೆಂಗಳೂರು ಪರಿಸರವಾದಿಗಳ ವೇದಿಕೆ ವತಿಯಿಂದ ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರದ ಗಾಂಧಿ ಪ್ರತಿಮೆ ಮುಂಭಾದಲ್ಲಿ ಮೇಣಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಯಿತು. ವೇದಿಕೆಯ ಮುಖ್ಯಸ್ಥ ವಕೀಲ ಉಮೇಶ್ …

Read More »

ಮಕರ ಸಂಕ್ರಾಂತಿ ಹಿನ್ನೆಲೆ: ಸಿಂಗಸಂದ್ರದಲ್ಲಿ ಸೈಬರ್ ಅಪರಾಧ, ಡಿಜಿಟಲ್ ಅರೆಸ್ಟ್ ಕುರಿತು ಜನ ಜಾಗೃತಿ

Makar Sankranti Background: Public Awareness on Cyber ​​Crime, Digital Arrest in Singasandra ಬೆಂಗಳೂರು, ಜ, 15; ಮಕರ ಸಂಕ್ರಾಂತಿ ಅಂಗವಾಗಿ ಕೂಡ್ಲು ಸಿಂಗ ಸಂದ್ರದ ಎ ಇ ಸಿ ಎಸ್ ಲೇ ಔಟ್ ” ಎ ” ಬ್ಲಾಕ್ ನ ಮಹಾಗಣಪತಿ ಪಾರ್ಕ್ ನಲ್ಲಿ ಆಯೋಜಿಸಿದ್ದ ಸೈಬರ್ ಅಪರಾಧ ಕುರಿತು ಜನ ಜಾಗೃತಿ, ಸಾಂಸ್ಕೃತಿಕ ಕಾರ್ಯಕ್ರಮವನ್ನುನ್ಯೂಸ್ ಏಜ್ ಹೆರಾಲ್ಡ್ ಪತ್ರಿಕೆ ಸಂಪಾದಕ ಎನ್.ಎ. ಚೌಧರಿ ಕಾರ್ಯಕ್ರಮ …

Read More »