“Health check-up for civic workers” ಕೊಟ್ಟೂರು ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮ ಬುಧವಾರ ಕೈಗೊಳ್ಳಲಾಯಿತು. ಆರೋಗ್ಯ ಇಲಾಖೆಯ ವೈದ್ಯರಾದ ಮಂಜುನಾಥ್ ರವರು ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದರು. ಮುಖ್ಯಾಧಿಕಾರಿಗಳಾದ ನಸುರುಲ್ಲಾ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಪಟ್ಟಣದ ಸ್ವಚ್ಛತಾ ಕಾರ್ಯವನ್ನು ಮಾಡುವುದರಿಂದ ಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆಯ ಅಗತ್ಯವಿರುತ್ತದೆ. ಆದ್ದರಿಂದ ಎಲ್ಲಾ …
Read More »ತಿಪಟೂರು ಪ್ರಾಮಾಣಿಕ ಪೊಲೀಸ್ ಅಧಿಕಾರಿ ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ ರವರಿಗೆ ಸನ್ಮಾನ
Tribute to Tiptur honest police officer DySP Vinayak Shettigeri ತಿಪಟೂರು.ಇಂದು ಪ್ರೊ ಬಿ ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ರವರು. ತಿಪಟೂರು ತಾಲ್ಲೂಕ್ ಸಂಚಾಲಕರಾದ ಹರಚನಹಳ್ಳಿ ಮಂಜುನಾಥ್ ಹಾಗೂ ತಿಪಟೂರು ತಾಲ್ಲೂಕು ಶಾಖೆ ಪದಾಧಿಕಾರಿಗಳು ಪ್ರಾಮಾಣಿಕ ನಿಷ್ಠಾವಂತ ಅಧಿಕಾರಿ ಜನಸ್ಪಂದನೆ ಉಳ್ಳವರು ತಿಪಟೂರು ಉಪದೀಕ್ಷಕರು(ಡಿ ವೈ ಎಸ್ ಪಿ) ವಿನಾಯಕ ಶೆಟ್ಟಿಗೇರಿ ರವರನ್ನು ಇಂದು ಗೌರವಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ.ಕರಿಕೆರೆ …
Read More »ಕೊಪ್ಪಳ ಸುತ್ತಮುತ್ತ ಹೊಸ ಕಾರ್ಖಾನೆ ತಡೆಗಟ್ಟುವಂತೆ ಸಚಿವರಿಗೆ ಮನವಿ
Appeal to the Minister to prevent new factories around Koppal ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಮತ್ತು ಹತ್ತಿರದಲ್ಲಿ ಪ್ರಸ್ತುತ ಬಂದಿರುವ ಬಲ್ಡೋಟಾ ಕಾರ್ಖಾನೆ ಮತ್ತು ಕಿರ್ಲೋಸ್ಕರ್ ಸೇರಿ ವಿವಿಧ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಮತ್ತು ಪರಿಸರ ಹಾನಿ ಕುರಿತು ಸಚಿವ ಹೆಚ್. ಕೆ. ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ …
Read More »ಕೌಟುಂಬಿಕ ದೌರ್ಜನ್ಯ ಮತ್ತು ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಜಾಗೃತಿ : ಜಯಶ್ರೀ ಬಿ ದೇವರಾಜ್
Awareness about domestic violence and child labor: Jayashree B Devaraj ಕನಕಗಿರಿ : ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪಟ್ಟಣದ ಸ್ವಚ್ಛತಾ ಸಿಬ್ಬಂದಿ ವರ್ಗದವರಿಗೆ ಕನಕಗಿರಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ವತಿಯಿಂದ ಕೌಟುಂಬಿಕ ದೌರ್ಜನ್ಯ ನಿಷೇಧ ಕಾಯ್ದೆ, ಬಾಲಕಾರ್ಮಿಕ ವಿರೋಧಿ ಕಾಯ್ದೆ POSH Act ನ ಬಗ್ಗೆ ಮತ್ತು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಈ …
Read More »ಅರಿವು ಕೇಂದ್ರಗಳ ಸದುಪಯೋಗ ಪಡೆಯಿರಿ ತಾಪಂ ಇಓ ಶ್ರೀರಾಮರೆಡ್ಡಿ ಪಾಟೀಲ್ ಮಾಹಿತಿ
Make the most of the awareness centers. Information from TAP EO Shri Rama Reddy Patil. ಗಂಗಾವತಿ : ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಅನುಕೂಲವಾಗುವ ದೃಷ್ಟಿಯಿಂದ ಸರಕಾರ ಗ್ರಾಮೀಣ ಮಟ್ಟದಲ್ಲಿ ಅರಿವು ಕೇಂದ್ರಗಳನ್ನು ತೆರೆದಿದ್ದು, ಇವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಮರೆಡ್ಡಿ ಪಾಟೀಲ್ ಅವರು ಹೇಳಿದರು. ನಗರದ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಅರಿವು ಕೇಂದ್ರಗಳ ಸಲಹಾ ಸಮಿತಿ ಸದಸ್ಯರುಗಳಿಗೆ …
Read More »ಜಿಲ್ಲಾ ಕ್ಷಯರೋಗ ನಿರ್ಮೂಲನಾಕಾರ್ಯಕ್ರಮ : ಇಂದು ಖಾಸಗಿ ಆಸ್ಪತ್ರೆ ಮತ್ತು ಔಷಧ ಅಂಗಡಿಗೆ ಭೇಟಿ
District Tuberculosis Eradication Program: Visit to private hospital and drug store today ಗಂಗಾವತಿ:ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ ಕೊಪ್ಪಳ ಉಪ ವಿಭಾಗೀಯ ಆಸ್ಪತ್ರೆ ತಾಲೂಕು ಆಸ್ಪತ್ರೆಗಳಿಗೆ ಇಂದು ಖಾಸಗಿ ಆಸ್ಪತ್ರೆ ಮತ್ತು ಔಷಧ ಅಂಗಡಿಗೆ ಭೇಟಿ ಪಿಪಿಎಂ ಸಂಯೋಜಕರೊಂದಿಗೆ ನೀಡಲಾಗಿದೆ ಡಾ ಚಂದ್ರಪ್ಪ ಸರ್ ದೇವರಾಜ್, ಎ ಎಸ್ ಎನ್ ರಾಜು, ಸತೀಶ್ ರಾಯ್ಕರ್,ಕೃಷ್ಣ ಕುಮಾರ್,ಶ್ಯಾಮ್ ಕುಮಾರ್ ,ಮತ್ತು ಮಲ್ಲಿಗೆ,ಅನುಗ್ರಹ,ಅನ್ನಪೂರ್ಣ ಔಷಧಾಲಯ ಭೇಟಿ ನೀಡಿ ಕ್ಷಯರೋಗದ …
Read More »ಕೆ.ಕೆ.ಆರ್.ಡಿ.ಬಿ ಯೋಜನೆಯಡಿ ಹೈಮಾಸ್ಕ್ ದೀಪಗಳನ್ನು ಅಳವಡಿಸದೇಬೋಗಸ್ ಬಿಲ್ ತಯಾರಿಸಿ ಹಣ ಎತ್ತುವಳಿ: ಹೆಚ್. ವಸಂತಕುಮಾರ
Money was raised by preparing bogus bills without installing high-mast lights under the KKRDB scheme: H. Vasanthakumar ಗಂಗಾವತಿ: ನಗರದ ಗಣೇಶ ಸರ್ಕಲ್ನಲ್ಲಿ ಮತ್ತು ೧೮ ಸಮಾಜನ ಸ್ಮಶಾನದಲ್ಲಿ ಹೈ ಮಾಸ್ಕ್ ದೀಪಗಳನ್ನು ಅಳವಡಿಸಲು ಕೆ.ಕೆ.ಆರ್.ಡಿ.ಬಿ. ಯೊಜನೆ ಅಡಿಯಲ್ಲಿ ಹಣ ಮಂಜೂರಾಗಿರುತ್ತದೆ. ಆದರೆ ಸದರಿ ಕಾಮಗಾರಿಯನ್ನು ನಿರ್ವಹಿಸದೇ ಬೋಗಸ್ ದಾಖಲೆಗಳನ್ನು ಸೃಷ್ಟಿಮಾಡಿಕೊಂಡು ಸರ್ಕಾರದ ಹಣವನ್ನು ಲೂಟಿ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ರಕ್ಷಣ ವೇದಿಕೆ …
Read More »ಆಟೋ ಟೆಕ್ನಿಷಿಯನ್ ಕಾರ್ಮಿಕರಿಗೆ ಮಂಡಳಿ ರಚಿಸಿವಿವಿಧಯೋಜನೆಗಳನ್ನು ಜಾರಿಗೆ ತರಲು ಒತ್ತಾಯ: ಭಾರಧ್ವಾಜ್
Form a board for auto technician workers and implement various schemes: Bharadwaj ಗಂಗಾವತಿ: ಕರ್ನಾಟಕ ರಾಜ್ಯದಲ್ಲಿ ಸುಮಾರು ೫೦೦೦೦ ಕ್ಕೂ ಹೆಚ್ಚು ವಾಹನ ದುರಸ್ಥಿ ಕೆಲಸಗಾರರಿದ್ದು, ಸರ್ಕಾರದಿಂದ ಅವರಿಗೆ ಯಾವುದೇ ಸೌಲಭ್ಯಗಳು ಸಿಗದೇ ವಂಚಿತರಾಗಿದ್ದು, ಸರ್ಕಾರ ಇವರಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರೀತಿಯಲ್ಲಿ ಆಟೋ ಟೆಕ್ನಿಷಿಯನ್ ಕಾರ್ಮಿಕರ ಮಂಡಳಿ ರಚಿಸಿ, ವಾಹನಗಳ ಮಾರಾಟದಲ್ಲಿ ೧% ಸೆಸ್ ಪಡೆದುಕೊಂಡು ಮಂಡಳಿಯನ್ನು ಬಲಪಡಿಸಬೇಕೆಂದು ಆಟೋ ಟೆಕ್ನಿಷಿಯನ್ ವೆಲ್ಫೇರ್ …
Read More »ತಿಪಟೂರು-ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬ.ದಯಾಮರಣಕ್ಕೆ ಅಗ್ರಹ
Tiptur – Dalit family subjected to violence. Demand for euthanasia ತಿಪಟೂರು -ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬ.ದಯಾಮರಣಕ್ಕೆ ಅಗ್ರಹ ತಿಪಟೂರು ತಾಲೂಕಿನಲ್ಲಿ ದಿನ ಕಳೆದಂತೆ ಒಂದೊಂದೇ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು ಅದಕ್ಕೆ ತಾಜಾ ಉದಾಹರಣೆ ಎಂಬಂತೆ ತಿಪಟೂರು ತಾಲೂಕು ವನವಳ್ಳಿ ಹೋಬಳಿ ಹನುಮಂತಪುರ ಗ್ರಾಮದ ಸರ್ವೆ ನಂಬರ್ 23/7ರಲ್ಲಿ ಸುಮಾರು 3 ಎಕರೆ ಜಮೀನನ್ನು ಈ ಹಿಂದೆ ಸರ್ಕಾರವು 1979ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಈರಮ್ಮ …
Read More »ಗಂಗಾವತಿ ನಗರದ ಎಲ್ಲಾ ರಸ್ತೆಗಳು ತಗ್ಗು ಗುಂಡಿಗಳಿಂದ ಕುಡಿದ್ದು ಅಪಘಾತಗಳಿಗೆ ಹವಾನ ನೀಡುತ್ತಿವೆ ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ.
A petition has been filed to the district in-charge minister, claiming that all the roads in Gangavathi city are riddled with potholes and are causing accidents. ಗಂಗಾವತಿ:ಸರ್ವಾ0ಗೀಣ ಅಭಿವೃದ್ಧಿ ಹೋರಾಟ ಸಮಿತಿಯು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿದರು. ನಗರದ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು ತಗ್ಗು ಗುಂಡಿಗಳಿಂದ ಕೂಡಿದ ಅಪಘಾತಗಳು ಸOಭವಿಸುತ್ತಿವೆ.ಜನತೆಶಾಪಹಾಕುತ್ತಿದ್ದಾರೆ.ಹುಲಿಗೆಮ್ಮ ದೇವಿ ಮತ್ತು ಆಂಜನೇಯ ದೇವಸ್ಥಾನ ಗಳಿಗೆ ವಿವಿಧ ಪ್ರದೇಶಗಳಿಂದ …
Read More »