Breaking News

Tag Archives: kalyanasiri News

ಚುನಾವಣಾ ಪ್ರಚಾರಕ್ಕಾಗಿ ಮೇ.೦೨ಕ್ಕೆ ಗಂಗಾವತಿಗೆ ಸಿದ್ದರಾಮಯ್ಯ: ಸಂಗಣ್ಣ ಕರಡಿ

Siddaramaiah to Gangavati on May 02 for election campaign: Sanganna Karadi ಗಂಗಾವತಿ: ೧೯೭೮ರಲ್ಲಿ ತಾಲೂಕಾ ಬೋರ್ಡ್ ಚುನಾವಣೆಗಾಗಿ ಟಿಕೆಟ್ ನೀಡಿ ನನ್ನ ರಾಜಕೀಯ ಜೀವನ ಆರಂಭಕ್ಕೆ ಮುನ್ನುಡಿ ಬರೆದ ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರುವಾಗಿದ್ದು, ಮೂಲ ಪಕ್ಷಕ್ಕೆ ನಾನು ಮರಳಿರುವುದು ಸಂತಸ ತಂದಿದೆ. ಕಾಂಗ್ರೆಸ್ ಪಕ್ಷದಲ್ಲಿನ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಕೆಲವೆ ದಿನಗಲ್ಲಿ ಮರೆಯಾಗಲಿವೆ, ಚುನಾವಣಾ ಪ್ರಚಾರಕ್ಕಾಗಿ ಮೇ.೦೨ ರಂದು ಗಂಗಾವತಿಗೆ ಸಿಎಂ …

Read More »

ಸುಲಲಿತ ಆಡಳಿತಕ್ಕೆ ಅಧಿಕಾರಿ ವಿಕೇಂದ್ರೀಕರಣ ಅಗತ್ಯ: ಹಿಟ್ನಾಳ್

Decentralization of officers necessary for smooth governance: Hitnal‘ ಗಂಗಾವತಿ:ಸುಲಲಿತಾ ಆಡಳಿತ, ತ್ವರಿತ ನಿರ್ವಹಣೆಗೆ ಅಧಿಕಾರ ವಿಕೇಂದ್ರೀಕರಣ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಗಂಗಾವತಿ ನೂತನ ಜಿಲ್ಲೆಯಾಗುವ ಎಲ್ಲಾ ಅರ್ಹತೆ ಇದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಹೇಳಿದರು.ನಗರದ ಗ್ರಾಮ ದೇವತೆ ದುರ್ಗಾದೇವಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಿಷ್ಕಿಂಧಾ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿದ್ದ …

Read More »

ನೊಂದವರ ದನಿ ಡಾ.ಚನ್ನಬಸವ ಪಟ್ಟದ್ದೇವರು.

Dr. Channabasava is the voice of the afflicted. ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ,ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾ ಪ್ರೇಮಿ,ವಚನ ಸಾಹಿತ್ಯ ತತ್ವಗಳನ್ನು ಸಾಗರದಾಚೆಗೂ ಕೊಂಡೊಯ್ದ ಮೇಧಾವಿ ಸಂತರ ಸಂತ, ಸರಳತೆಯನ್ನು ಮೈಗೂಡಿಸಿಕೊಂಡ ಸ್ನೇಹ ಜೀವಿ, ಸರ್ವರನ್ನೂ ಸಮಾನತೆಯಿಂದ ಕಂಡ ಸಮತಾವಾದಿ, ನುಡಿದಂತೆ ನಡೆದು, ಜಗತ್ತಿಗೆ …

Read More »

ಮೇ 12ರಂದು ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದವಾರ್ಷಿಕೋತ್ಸವ ಹಾಗೂ ಶಂಕರ ಜಯಂತಿ.

ಗಂಗಾವತಿ, ನಗರದ ಹಿರೇ ಜಂತಕಲ್ ಹಾಗೂ ವಿರುಪಾಪುರ ಆರ್ಯವೈಶ್ಯ ಸಮಾಜದ ನೇತೃತ್ವದಲ್ಲಿ ನ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದ 19ನೆಯ ವಾರ್ಷಿಕೋತ್ಸವ ಹಾಗೂ ಶಂಕರ ಜಯಂತಿ ಆಚರಣೆಯನ್ನು ಮೇ 12ರಂದು ಆಯೋಜಿಸಲಾಗಿದ್ದು ಈ ಬಾರಿ ವಾರ್ಷಿಕೋತ್ಸವದ ಆಚರಣೆಯ ಅಂಗವಾಗಿ ಆರ್ಯವೈಶ್ಯ ಸಮಾಜದ ಬಾಂಧವರಿಗಾಗಿ ಉಪನಯದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಹಾಗೂ ಸಮಾಜದ ಅಧ್ಯಕ್ಷ ನಾಗರಾಜ್ ದರೋಜಿ ಶೆಟ್ಟಿ ಹೇಳಿದರು ಅವರು ಶನಿವಾರದಂದು ದೇವಸ್ಥಾನದ ಆವರಣದಲ್ಲಿ ಸಮಾಜ …

Read More »

ಪ್ರಜಾಪ್ರಭುತ್ವವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು

ಸಾವಳಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗ್ರಾಮದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ಹೇಳಿದರು. ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಮಟ್ಟದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವು ಶನಿವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳಗಳೊಂದಿಗೆ ವಿವಿಧ ಇಲಾಖೆಯ ಸರ್ಕಾರಿ ನೌಕರರು …

Read More »

ಸ್ಪೂರ್ತಿ ಇನ್‌ಸ್ಕೂಟ್ ಆಫ್ ನರ್ಸಿಂಗ್ ಸಂಸ್ಥೆ ಉಚಿತ ಮೆಡಿಕಲ್ ಕೋರ್ಸ್ ಶಿಕ್ಷಣಕ್ಕಾಗಿ ಪರೀಕ್ಷೆ

ಗಂಗಾವತಿ ಏ.20:ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿರುವ ವೃತ್ತಿಪರ ಮೆಡಿಕಲ್ ಕೋರ್ಸ್‌ಗಳಿಗೆ ಉಚಿತ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿಆಹ್ವಾನಿಸಲಾಗಿದೆ.ನಗರದ ಪ್ರತಿಷ್ಠಿತ ಸ್ಪೂರ್ತಿ ಇನ್‌ಸ್ಕೂಟ್ ಆಫ್ ನರ್ಸಿಂಗ್ ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಈ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಎ.,25 ರಂದು ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ವ್ಯವಸ್ಥಾಪಕರು ಕೋರಿದ್ದಾರೆ. ಪಿಯುಸಿ ದ್ವಿತೀಯ ವರ್ಷದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ …

Read More »

ಭಾವಿಯಲ್ಲಿ ಕಾಲು ಜಾರಿ ಬಿದ್ದಿರುವ ಅಡವಿ ನರಿ ಕಾಪಾಡಿದ ಅಥಣಿ ಅಗ್ನಿಶಾಮಕ ಇಲಾಖೆ ಅಧಿಕಾರಿಗಳಿಂದ ರಕ್ಷಣೆ

ಭಾವಿಯಲ್ಲಿ ಕಾಲು ಜಾರಿ ಬಿದ್ದಿರುವ ಅಡವಿ ನರಿ ಕಾಪಾಡಿದ ಅಥಣಿ ಅಗ್ನಿಶಾಮಕ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಯವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಅಡವಿ ನರಿಯು ಕಾಲು ಜಾರಿ ಸುಭಾಸ.ನಿಂಗಪ್ಪ.ಹನಗoಡಿ ಎಂಬುವರ ಬಾವಿಯಲ್ಲಿ ಬಿದ್ದಿರುವ ಘಟನೆ ದಿನಾಂಕ 19/04/2024 ರಂದು ಬೆಳಗಿನ ಜಾವ ಸಮಯ 09:00ಕ್ಕೆ ಶುಕ್ರವಾರ ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಧಾಕ್ಷಣ …

Read More »

ನಾಗಮಂಗಲದಐತಿಹಾಸಿಕ ಮಹತ್ವವುಳ್ಳಂತಹ ಹಂಪಿ ಅರಸನ ಕೊಳದಲ್ಲಿ ಸಹಸ್ರಾರು ಸಂಖ್ಯೆಯ ಮೀನುಗಳು ಸಾಯುತ್ತವೆ.

ಹವಾಮಾನದ ವೈಪರಿಚಯದಿಂದಾಗಿ ನಾಗಮಂಗಲದ ಐತಿಹಾಸಿಕ ಮಹತ್ವವುಳ್ಳಂತಹ ಹಂಪಿ ಅರಸನ ಕೊಳದಲ್ಲಿ ಸಹಸ್ರಾರು ಸಂಖ್ಯೆಯ ಮೀನುಗಳು ಸತ್ತಿರುವುದು ಕಾಣ ಬರುತ್ತಿದೆ ಕಳೆದ ನಾಲ್ಕು ದಿನಗಳಿಂದ ಕೊಳದಲ್ಲಿ ಬೆಳೆದಿದ್ದಂತಹ ಮೀನುಗಳೆಲ್ಲವೂ ದಿನವೂ ಸಾವಿರಾರು ಸಂಖ್ಯೆಯಲ್ಲಿ ಸಾಯುತ್ತಿದ್ದು , ಈ ಐತಿಹಾಸಿಕ ಮಹತ್ವವಾದ ಹಂಪೆಯ ಅರಸನ ಕೊಳ ದುರ್ವಾಸನೆಯಿಂದ ಕೂಡಿದೆ. ಇದಕ್ಕೆ ಪ್ರಕೃತಿಯಲ್ಲಿ ಆದಂತಹ ಹವಾಮಾನದ ವೈಪರಿತ್ಯ ಕಾರಣವೆಂದು ಎಲ್ಲರೂ ಭಾವಿಸಿದ್ದಾರೆ . ಕಳೆದ 15 20 ದಿನಗಳ ಹಿಂದೆ ಈ ಕೊಳದ ಪಕ್ಕದಲ್ಲಿ …

Read More »

ಕೊಪ್ಪಳ ಗ್ರಾಮದ ಹ್ಯಾಟಿ ಗ್ರಾಮದ ಮದುವೆ ಸಮಾರಂಭದಲ್ಲಿಮತದಾನದ ಜಾಗೃತಿ ಕಾರ್ಯಕ್ರಮ.

Voting awareness program at the marriage ceremony of Hatty village of Koppal village ಕೊಪ್ಪಳ ತಾಲ್ಲೂಕಿನ ಹ್ಯಾಟಿ ಗ್ರಾಮದ ಕಾಮನೂರು ಮದುವೆ ಸಮಾರಂಭದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ತಾಲ್ಲೂಕಾ ಸ್ವೀಪ್ ಸಮಿತಿ ಕೊಪ್ಪಳ ಹಮ್ಮಿಕೊಂಡಿತ್ತು.ಜಿಲ್ಲಾ ಚುನಾವಣಾ ರಾಯಭಾರಿಗಳಾದ ಡಾ. ಶಿವಕುಮಾರ್ ಮಾಲಿಪಾಟೀಲ್, ಪೂರ್ಣಿಮಾ ಏಳುಬಾವಿ, ಮೆಹಬೂಬ್ ಸಾಬ್ ಕಿಲ್ಲೇದಾರ್, ರಮ್ಯಾ ಹಾಗೂ ಕವಿಗಳಾದ ಸುರೇಶ ಕಂಬಳಿ, ಸಿ.ಬಿ ಪಾಟೀಲ್, ಚಿದಾನಂದ ಕೀರ್ತಿ ಪಾಲ್ಗೊಂಡಿದ್ದರು.ಸ್ವೀಪ್ ಜಿಲ್ಲಾ ರಾಯಭಾರಿ …

Read More »

ನಕಲಿ ಬಿಲ್ ಸೃಷ್ಠಿಸಿ ತೆರಿಗೆ ಹಣ ವಂಚನೆ ಪಿಡಿಒಗಳ ವಿರುದ್ಧ ಕ್ರಮಕ್ಕೆ ಆಗ್ರಹ

Demand action against PDOs who cheat tax money by creating fake bills ಗಂಗಾವತಿ:ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲೂಕುಗಳ ಕೆಲ ಗ್ರಾ.ಪಂ.ಗಳಲ್ಲಿ ೨೦೧೭-೨೨ ವರೆಗೆ ನರೇಗಾ ಯೋಜನೆಯಡಿ ಸಾಮಾಗ್ರಿ ವೆಚ್ಚದ ಬಿಲ್ ಗಳ ನಕಲಿ ಸೃಷ್ಠಿ ಮಾಡಿ ಲಕ್ಷಾಂತರ ರೂ.ಗಳ ಭ್ರಷ್ಠಾಚಾರ ಮಾಡಿದ್ದು ಮಾಹಿತಿ ಹಕ್ಕಿನಡಿ ಬಹಿರಂಗವಾಗಿದ್ದು ಕೂಡಲೇ ಗ್ರಾಮೀಣಾಭಿವೃದ್ಧಿ ಇಲಾಖೆ ಭ್ರಷ್ಠಾಚಾರವೆಸಗಿರುವ ಪಿಡಿಒ ಗಳನ್ನು ಅಮಾನತುಗೊಳಿಸಿ ಅವರಿಂದ ಹಣ ವಸೂಲಿ ಮಾಡುವಂತೆ ಮಾಹಿತಿ ಹಕ್ಕು …

Read More »

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.