Breaking News

Tag Archives: kalyanasiri News

ಆರೋಗ್ಯ ಇಲಾಖೆ ಆಯುಕ್ತರ ಆದೇಶದ ಮಧ್ಯ ರಾಜ್ಯಮಟ್ಟದ ಹೋರಾಟಕ್ಕೆ ಮುಂದಾದ ಆಶಾ ಕಾರ್ಯಕರ್ತೆಯರು.

Asha activists launched a state-level protest against the order of the Health Department Commissioner ಕೊಪ್ಪಳ :ದಿ,04.01.2025 ರಂದು ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದು ಮುಷ್ಕರ ಕೈಬಿಡಲು ಹೋರಾಟ ನಿರತ ಆಶಾ ಕಾರ್ಯಕರ್ತೆಯರನ್ನು ಹೆದರಿಸುವ ಕ್ರಮವಲ್ಲದೆ ಇನ್ನೇನೂ ಅಲ್ಲ. ಸುಮಾರು 15 ವರ್ಷಗಳಿಂದ ಅತ್ಯಂತ ಕನಿಷ್ಠ ಸಂಭಾವನೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾಗಳು ಜನತೆಯ ಆರೋಗ್ಯ ಕಾಪಾಡಲು ಅತ್ಯಂತ ಕಾಳಜಿಯಿಂದ ಹಗಲೂ ಇರುಳೂ …

Read More »

ತಿಪಟೂರು ಆದಿತ್ಯ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ

Anniversary of Tipaturu Aditya Public School 2024-25 ನೇ ಸಾಲಿನ ಆದಿತ್ಯ ಪಬ್ಲಿಕ್ ಸ್ಕೂಲ್ ನ ಅದ್ದೂರಿ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ. ತಿಪಟೂರು: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ,ಆ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮವೇ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವೆಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು. ತಾಲೂಕಿನ ಕಲ್ಲೇಗೌಡನ ಪಾಳ್ಯದ ಆದಿತ್ಯ ಪಬ್ಲಿಕ್ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ 2024-25 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅಭಿನಂದನೆ …

Read More »

ಶಾಲಾ ಮಕ್ಕಳಿಗೆ ಸಂಚಾರಿ ನಿಯಮಗಳ ಮತ್ತು ಅಪರಾಧ ತಡೆ ಮಾಹಿತಿ ಕಾರ್ಯಕ್ರಮ:

Traffic rules and crime prevention information program for school children: ಗಂಗಾವತಿ,04:ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಗೌರವ ಹಾಗೂ ಪ್ರಸ್ತುತ ಸಮಾಜದಲ್ಲಿ ಸಂಭವಿಸುತ್ತಿರುವ ಘಟನೆಗಳ ಬಗ್ಗೆ ಮುಂಜಾಗ್ರತೆ ವಹಿಸಿದರೆ ನಡೆಯುತ್ತಿರುವ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ ಎಂದು ನಗರ ಸಂಚಾರಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಲ್ಲೇಶಪ್ಪ ಚಳಗೇರಿ ಹೇಳಿದರು.  ಅವರು ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶಾಲಾ ಮಕ್ಕಳಿಗೆ ಅಪರಾಧ ತಡೆ  ಕಾರ್ಯಕ್ರಮ  ಮತ್ತು ಸಂಚಾರಿ ನಿಯಮಗಳ ಬಗ್ಗೆ …

Read More »

ಆರೋನ್ ಮೀರಜಕರ್ ಆಂಗ್ಲ ಮಾದ್ಯಮ ಶಾಲೆಯಲ್ಲಿವಾರ್ಷಿಕ ಕ್ರೀಡಾ ದಿನಾಚರಣೆ

Annual Sports Day Celebration at Aaron Meerajkar English Medium School ಗಂಗಾವತಿ: ಜನವರಿ-೦೩ ಮತ್ತು ೦೪ ಎರಡು ದಿನಗಳ ಕಾಲ ನಗರದ ಹೊಸಳ್ಳಿ ರಸ್ತೆಯಲ್ಲಿರುವ “ಆರೋನ್ ಮಿರಜ್‌ಕರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನಾಚರಣೆ”ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರುಬೀನ್ ಮಿರಜ್‌ಕರ್ ಅವರು ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನ ಸ್ವೀಕರಿಸಿದರು.“ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಭಿನ್ನ ಕ್ರೀಡೆಗಳನ್ನು …

Read More »

ಆರಾಳಅಕ್ಷಯಕುಮಾರ ಜಿ., ಸಿ.ಎ ಪರೀಕ್ಷೆಯಲ್ಲಿಆರಾಳರ‍್ಹಾಳ ಅಕ್ಷಯಕುಮಾರ ಜಿ., ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣಕುಟುಂಬ ವರ್ಗ ಹರ್ಷ.

Aral Akshay Kumar G., passed the CA exam. The family class is happy. ಗಂಗಾವತಿ:ಆರಾಳ ಶರಣಪ್ಪ ಹಾಗೂ ಶ್ರೀಮತಿ ಜಯಶ್ರೀದಂಪತಿಗಳ ಸುಪುತ್ರ ಆರಾಳಅಕ್ಷಯಕುಮಾರಗುಡದೂರು ಅವರು ಇತ್ತೀಚೆಗೆ ಸಿ.ಎ ಪರೀಕ್ಷೆಯಲ್ಲಿತೇರ್ಗಡೆಯಾಗಿ ಗಂಗಾವತಿ ತಾಲೂಕಿಗೆ ಕೀರ್ತಿ ತಂದಿರುತ್ತಾರೆ.ಇವರ ಸಾಧನೆಗೆ ಕುಟುಂಬ ವರ್ಗ ಹಾಗೂ ರ‍್ಹಾಳ ಗ್ರಾಮದಗ್ರಾಮಸ್ಥರು, ಲಯನ್ಸ್ ರೋಟರಿ ಕ್ಲಬ್ ಸದಸ್ಯರು, ನಗರದಹಿರಿಯರು, ಹಿತೈಷಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.ಅಕ್ಷಯಕುಮಾರ ರವರು ತಮ್ಮ ಪ್ರಾಥಮಿಕ ಹಾಗೂಪ್ರೌಢ ಶಿಕ್ಷಣವನ್ನು ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ …

Read More »

ನಿರ್ಮಲ ತುಂಗಭದ್ರಾ ಅಭಿಯಾನಕ್ಕೆ ಸೌಹಾರ್ದ ಸಹಕಾರಿ ಸಂಘಗಳ ಬಳಗ ಬೆಂಬಲ : ಸುಧಾಕರ್ ಕಲ್ಮನಿ  

Sauharda Cooperative Societies support Nirmala Tungabhadra campaign: Sudhakar Kalmani ಗಂಗಾವತಿ:ಶೃಂಗೇರಿಯ ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳಿಂದ ಪ್ರಾರಂಭಗೊಂಡ ನಿರ್ಮಲ ತುಂಗಭದ್ರಾ ಅಭಿಯಾನ ಶಿವಮೊಗ್ಗ ತುಂಗ ಡ್ಯಾಮ್ ನಿಂದ ಹೊಸಪೇಟೆಯ ಭದ್ರಾ ಡ್ಯಾಮ್ ವರೆಗೂ ಮತ್ತು ತುಂಗಭದ್ರ ನದಿ ಗಂಗಾವತಿ ತಾಲೂಕಿನ ಕಿನ್ನಿಂದೇಯ ಪವಿತ್ರ ಸ್ಥಳದಿಂದ ಹರಿಯುತ್ತಿದ್ದು ಈ ತುಂಗಭದ್ರ ನದಿ ಅಪವಿತ್ರವಾಗದಂತೆ ಪವಿತ್ರವಾಗಿ, ಸ್ವಚ್ಛವಾಗಿ ಹರಿಯುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಅಭಿಯಾನದ ರಥೋತ್ಸವಕ್ಕೆ ಸೌಹಾರ್ದ ಸಹಕಾರಿ …

Read More »

ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಮಹಿಳೆಯರ ಕರಾಟೆ ಸ್ಪರ್ಧೆಗೆ ಆಯ್ಕೆ

Selected for All India Inter-University Women’s Karate Competition ಕೊಪ್ಪಳ ಜ. ೫: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಮಹಿಳೆಯರ ಕರಾಟೆ ಪಂದ್ಯಾಟಗಳು ದಿನಾಂಕ ೦೬-೦೧-೨೦೨೫ ರಿಂದ೦೮-೦೧-೨೦೨೫ರವರೆಗೆ ಬಿ.ಎಸ್.ಅಬ್ದುಲ್ ರೆಹಮಾನ್ ವಿಶ್ವವಿದ್ಯಾಲಯ,ಭೂಪಾಲ್‌ದಲ್ಲಿ ಜರುಗಲಿದೆ. ಸದರಿ ಪಂದ್ಯಾಟಕ್ಕೆ ಕೊಪ್ಪಳದ ಶ್ರೀಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ಬಿ.ಎ. ಅಂತಿಮ ವರ್ಷದವಿದ್ಯಾರ್ಥಿನಿ ಕು. ನೇತ್ರಾ ಇವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ತಂಡದ ಆಟಗಾರರಾಗಿಆಯ್ಕೆಯಾಗಿರುತ್ತಾರೆ. ಸದರಿ ವಿದ್ಯಾರ್ಥಿನಿಗೆ ಆಡಳಿತ ಮಂಡಳಿಯಕಾರ್ಯದರ್ಶಿಗಳಾದ ಡಾ. ಆರ್ ಮರೇಗೌಡ ಮತ್ತು ಶ್ರೀಗವಿಸಿದ್ಧೇಶ್ವರ …

Read More »

ಜ.07 ರಂದು ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ

Massive protest by Koppal District Vishwakarma Samaj on January 07 ಸಾಂದರ್ಭಿಕ ಚಿತ್ರ ಕೊಪ್ಪಳ: ಕಲಬುರಗಿ ಜಿಲ್ಲೆಯ ಸಿವಿಲ್ ಗುತ್ತಿಗೆದಾರ ಹಾಗೂ ವಿಶ್ವಕರ್ಮ ಸಮಾಜದ ಯುವಕ ಸಚಿನ್ ಪಾಂಚಾಳ ಆತ್ನಹತ್ಯೆ ಪ್ರಕರಣದ  ಕುರಿತು ತನಿಖೆ ನಡೆಸಬೇಕು ಮತ್ತು ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಜ.07 ರಂದು ಬೆಳಿಗ್ಗೆ 11.00 ಗಂಟೆಗೆ ಕೊಪ್ಪಳ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ …

Read More »

ಎ.ಪಿ.ಎಂ.ಸಿ. ಬಜೆಟ್  ಮಂಡನೆ

A.P.M.C. Budget presentation ಕೊಟ್ಟೂರು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ತನ್ನ 2025-26ನೇ ಸಾಲಿನ ಸಾಮನ್ಯ ಮುಂಗಡ ಪತ್ರವನ್ನು ಶುಕ್ರವಾರ ಮಂಡಿಸಿತು. ಲೈಸೆನ್ಸ್ ಶುಲ್ಕದಿಂದ ೨೫,೦೦೦/-, ಮಾರುಕಟ್ಟೆ ಶುಲ್ಕದಿಂದ ೨,೦೦,೦೦,೦೦೦ ಇತರೆ ಆದಾಯ ಮೂಲಗಳಿಂದ ೪೫,೨೫,೦೦೦/- ಒಟ್ಟು ಆದಾಯ ೨,೪೫,೫೦,೦೦೦ ಆಗಿದ್ದು ವೆಚ್ಚದ ಬಾಬ್ತು ರೂ. ೧,೪೪,೯೫,೨೫೦ ಆಗಲಿದೆ ಎಂಬ ಅಂದಾಜಿದೆ. ಖಾಯಂ ನಿಧಿ ಮುಂಗಡಗಳು ೩,೯೭,೨೦,೯೦೨ ಆಗಿದ್ದು, ಒಟ್ಟಾರೆ ಉಳಿತಾಯ ರೂ. ೨೭,೦೪,೯೬೦ ಆಗಿದೆ ಎಂದು ಬಜೆಟ್ …

Read More »

ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಒತ್ತು:ಸಚಿವಎನ್.ಎಸ್. ಭೋಸರಾಜು

Emphasis on development of district science centers: Minister N.S. Bhosaraju ವರದಿ : ಪಂಚಯ್ಯ ಹಿರೇಮಠಕೊಪ್ಪಳ : ರಾಜ್ಯದಲ್ಲಿರುವ ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಮನವಿಗಳು ಬರುತ್ತಿದ್ದು ಅವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಹೇಳಿದರು. ಅವರು ಶನಿವಾರ ಕೊಪ್ಪಳ ನಗರದಲ್ಲಿರುವ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ …

Read More »