Untouchability awareness program held in Chiribi village ಕೊಟ್ಟೂರು ತಾಲ್ಲೂಕು ಚಿರಿಬಿ ಗ್ರಾಮದಲ್ಲಿ ಶುಕ್ರವಾರ ಅಸ್ಪೃಶ್ಯತಾ ನಿವಾರಣ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ ಅನ್ನದಾನೇಶ್ ಮಾತನಾಡಿ ಈ ಕಾರ್ಯಕ್ರಮಗಳು ಎಲ್ಲರಿಗೂ ತಲುಪಿ ಅಸ್ಪೃಶ್ಯತೆ ನಿವಾರಣೆ ಆಗಬೇಕು ಎಂದು ಹೇಳಿದರು. ಡಿ.ಎಸ್.ಎಸ್. ಮುಖಂಡರು ಮತ್ತು ವಕೀಲರಾದ ಹನುಮಂತಪ್ಪ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ಮಾತನಾಡಿ, ಮನುಷ್ಯ ಮನುಷ್ಯರಾಗಿ ಬಾಳಬೇಕು, ಕಾನೂನಿನ ಪ್ರಕಾರ ಎಲ್ಲರೂ ಒಂದೇ ಎಂದು ಹೇಳಿದರು. …
Read More »ಜ.05 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
On January 05, there was a power outage at various places ವರದಿ : ಪಂಚಯ್ಯ ಹಿರೇಮಠ.ಕಲ್ಯಾಣ ಸಿರಿ ವಾರ್ತೆ ಕೊಪ್ಪಳ.ಕೊಪ್ಪಳ : ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ ಒUSS ಕೊಪ್ಪಳ ಸ್ಟೇಷನ್ ನ ತುರ್ತು ನಿರ್ವಹಣೆ ಕಾಮಗಾರಿ ನಡೆಸುತ್ತಿರುವ ಪ್ರಯುಕ್ತ ಜನವರಿ 05 ರಂದು ಕೊಪ್ಪಳ ನಗರದಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗ ವ್ಯಾಪ್ತಿಯ ಕೊಪ್ಪಳ …
Read More »ಕಾಂಗ್ರೆಸ್ ಕಛೇರಿಯಲ್ಲಿ ಸಾವಿತ್ರಿ ಬಾಯಿ ಫುಲೆಯವರ ಜಯಂತಿ ಆಚರಣೆ
Savitri Bai Phule’s birth anniversary celebration at Congress office ಶಿಕ್ಷಣದ ಕಾಂತ್ರಿ ಮೂಡಿಸಿದಸಾವಿತ್ರಿಬಾಯಿಯವರ ಕೊಡುಗೆ ಅನನ್ಯ : ಕರಿಬಸಪ್ಪ ನಿಡಗುಂದಿ ಅಭಿಮತ ವರದಿ : ಪಂಚಯ್ಯ ಹಿರೇಮಠ,,ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಯಲಬುರ್ಗಾ : ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕರಿಬಸಪ್ಪ ನಿಡಗುಂದಿ ಮಾತನಾಡಿ ಅವರು, ದೇಶದಲ್ಲಿ ಶಿಕ್ಷಣ ಕಾಂತ್ರಿ …
Read More »ಪುಸ್ತಕಗಳು ಜ್ಞಾನದ ದಿಗಂತವನ್ನುವಿಸ್ತರಿಸುತ್ತವೆ:ಡಾ.ಕೆ.ರವೀಂದ್ರನಾಥ
Books expand the horizon of knowledge. : Dr. K. Rabindranath. ಗಂಗಾವತಿ, ಪುಸ್ತಕಗಳು ಮನುಷ್ಯನ ನಿಜವಾದ ಸ್ನೇಹಿತರು ಅವು ಮಾನವರ ಬದುಕಿನಲ್ಲಿ ಅಪಾರ ಪ್ರಭಾವವನ್ನು ಬೀರಿವೆ. ಪುಸ್ತಕಗಳನ್ನು ಓದುವುದರಿಂದಮನಸ್ಸಿಗೆವ್ಯಾಯಾಮವಾಗುತ್ತದೆ.ಓದುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಧನಾತ್ಮಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಹಿರಿಯ ವಿದ್ವಾಂಸ ಡಾ. ರವೀಂದ್ರನಾಥ ಅಭಿಪ್ರಾಯಪಟ್ಟರು. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಮತ್ತು ಹೆಚ್. ಆರ್ ಸರೋಜಮ್ಮ ಬಾಲಕಿಯರ …
Read More »ಕೊಟ್ಟೂರು ನೇಕಾರರ ಸಹಕಾರ ಮತ್ತು ಮಾರಾಟ ಸಂಘಕ್ಕೆ ಅಧ್ಯಕ್ಷರಾಗಿ ವಕೀಲರು ಬಾವಿಕಟ್ಟಿ ಶಿವಾನಂದ ಆಯ್ಕೆ
Lawyer Bavikatti Sivananda elected as President of Kottoor Weavers Cooperative and Sales Association ಕೊಟ್ಟೂರು ನೇಕಾರರ ಸಹಕಾರ ಉತ್ಪತ್ತಿ ಮತ್ತು ಮಾರಾಟ ಸಂಘದ ಅಧ್ಯಕ್ಷರಾಗಿ ಬಾವಿಕಟ್ಟಿ ಶಿವಾನಂದ, ಉಪಾಧ್ಯಕ್ಷರಾಗಿ ತೋಟದ ಹನುಮಂತಪ್ಪ ಗುರುವಾರ ಆಯ್ಕೆಯಾಗಿದ್ದು ನೇಕಾರರ ಸಹಕಾರ ಉತ್ಪತ್ತಿ ಮತ್ತು ಮಾರಾಟ ಸಂಘಕ್ಕೆ ನಿರ್ದೇಶಕರಾಗಿ ವಿ ಎಸ್ ಕೊಟ್ರೇಶ್,ರಾಂಪುರ ಬಸವರಾಜ, ದೇವರೆಡ್ಡಿ ವೆಂಕಟೇಶ್ , ಗಂಜಿ ದಿನೇಶ, ಪಟ್ಟಶಾಲಿ ನಿಂಗರಾಜ, ತೂಲಹಳ್ಳಿ ಬೊಮ್ಮಪ್ಪ,ಕಾಸಲ ಕೊಟ್ರೇಶ್ , …
Read More »ದೈರ್ಯವಿದ್ದರೇ ಈರಣ್ಣ ಅವರ ಮನೆಗೆ ಮುತ್ತಿಗೆ ಹಾಕಿ,,! ಬಿಜೆಪಿ ಮುಖಂಡ ವಿರೇಶ ಸಬರದ ಸವಾಲು
Besiege Eranna’s house if you have courage! BJP leader Viresh Sabar’s challenge ವರದಿ : ಪಂಚಯ್ಯ ಹಿರೇಮಠ,,ಕೊಪ್ಪಳ : ಗುರುವಾರದಂದು ಕಾಂಗ್ರೆಸ್ ಪಕ್ಷದಿಂದ ಕರೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ವೀರಣ್ಣ ಹುಬ್ಬಳ್ಳಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದು ಖಂಡನೀಯವಾಗಿದೆ ಗುತ್ತಿಯವರು ನಮ್ಮ ವೀರಣ್ಣ ಹುಬ್ಬಳ್ಳಿ ಕ್ಷಮೆಯಾಚಿಸಬೇಕು ಇಲ್ಲವೇ ಅವರ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದಿದ್ದಾರೆ ಅವರಿಗೆ ತಾಕತ್ತಿದ್ದರೇ ಮುತ್ತಿಗೆ ಹಾಕಲಿ ನೋಡೋಣ ಎಂದರು. ಅವರು …
Read More »ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯವಿಶ್ವ ವಿದ್ಯಾಲಯ
Prajapita Brahmakumari Ishwariya Vishwa Vidyalaya celebrated the New Year meaningfully .ವರದಿ : ಬಂಗಾರಪ್ಪ .ಸಿ .ಹನೂರು : ಪ್ರತಿಯೊಬ್ಬ ವ್ಯಕ್ತಿಯೂ ಅವರು ಮಾಡುವ ಕರ್ಮಕ್ಕೆ ತಕ್ಕ ಫಲವನ್ನು ಪಡೆಯುತ್ತಾರೆ. ಆದ ಕಾರಣ ಸದಾ ಭಗವಂತನ ನೆನಪಿನಿಂದ ಒಳ್ಳೆಯ ಕರ್ಮವನ್ನೇ ಮಾಡಬೇಕು. ಸದ್ಗುರುವಾದ ಶಿವತಂದೆಯನ್ನು ನೆನೆಪು ಮಾಡಲು, ಅವರ ಯಥಾರ್ಥ ಪರಿಚಯವನ್ನು ತಿಳಿದು ಸದ್ಗುರುವಿನ ಆಶೀರ್ವಾದಕ್ಕೆ ಪಾತ್ರರಾಗಬೇಕೆಂದು ರಾಜಯೋಗಿನಿ ಬ್ರಹ್ಮಾಕುಮಾರಿ ಪ್ರಭಾಮಣಿ ಬೆಹಂಜಿರವರು ತಿಳಿಸಿದರು .ಹನೂರು ಪಟ್ಟಣದಲ್ಲಿನ …
Read More »ಮೌಲಸಾಬ್ಜಿಪಿಎಲ್ ಸೀಜನ್ ನೈನ್ ಪಂದ್ಯಾವಳಿ ನಗರಸಭೆ ಅಧ್ಯಕ್ಷ ಮೌಲಸಾಬ್ ರಿಂದ ಉದ್ಘಾಟನೆ.
MoulasabGPL Season Nine Tournament Inaugurated by Municipal Chairman Moulasab ಗಂಗಾವತಿ: ಇಂದು ಜಿ.ಪಿ.ಎಲ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆ ಮಾಡಿ ಮಾತನಾಡಿ ದೈಹಿಕ ಮತ್ತು ಮಾನಸಿಕ ಸದೃಢತೆ ಹೊಂದಿದಾಗ ಮಾತ್ರ. ಕ್ರೀಡೆ ಆಡೋದು ಉತ್ತಮ: ಮೌಲಸಾಬ್ ನಗರಸಭೆ ಅಧ್ಯಕ್ಷರ ಸಲಹೆ ನೀಡಿದರು. ಈ ಪಂದ್ಯಾವಳಿಯ ಉದ್ಘಾಟನೆ ಕಾರ್ಯಕ್ರಮವನ್ನು ಉದ್ದೇಶಿಸಿನಗರಸಭೆ ಅಧ್ಯಕ್ಷ ಮೌಲಸಾಬ್ ಮಾತನಾಡಿ. ದೈಹಿಕ ಚಟುವಟಿಕೆಯಮುಂದುವರಿದ ಭಾಗವೇ ಕ್ರೀಡೆಯಾಗಿದ್ದು, ಪ್ರತಿಯೊಬ್ಬರೂಚಿಕ್ಕವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಹಾಗೂ ಮಹತ್ವವನ್ನುಅರಿತುಕೊಳ್ಳಬೇಕಾದ ಅಗತ್ಯವಿದೆ …
Read More »ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ:
Thousands of devotees witnessed the Rathotsava of Male Madappa which was held with great enthusiasm. ಬೆಂಗಳೂರು:– 02 ಜನವರಿ 2025: ಸ್ಮಾರ್ಟ್ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್. ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್ ಸಿಟಿ …
Read More »ಶ್ರೀರಾಮನಗರದಲ್ಲಿ ನಿರ್ಮಲ ತುಂಗಭದ್ರಾ ಅಭಿಯಾನದ ರಥ ಸ್ವಾಗತಿಸಿದ ಜನತೆ
ಗಂಗಾವತಿ: ಜನೇವರಿ-೮ ರಂದು ನಡೆಯಲಿರುವ ಸಮಾರೋಪ ಸಮಾರಂಭದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ನಿರ್ಮಲ ತುಂಗಭದ್ರ ಅಭಿಯಾನದ ರಥ ಜ.೦೧ ರಂದು ಶ್ರೀರಾಮನಗರದಲ್ಲಿ ಚಾಲನೆಗೊಂಡಿತು. ಚಾಲನೆಯನ್ನು ಎಸ್.ಪಿ.ಎಸ್ ಬ್ಯಾಂಕ್ ಅಧ್ಯಕ್ಷ ಸಿ.ಹೆಚ್.ವಿ ರಾಮಕೃಷ್ಣ, ಮಾಜಿ ತಾಲೂಕ ಪಂಚಾಯತ ಆದ್ಯಕ್ಷ ಮಹಮ್ಮದ ರಫಿ, ಲಯನ್ಸ್ ಕ್ಲಬ್ ಅಧ್ಯಕ್ಷ ಸುಬ್ರಹ್ಮಣ್ಣೇಶ್ರರಾವ್ ಮತ್ತು ರೆಡ್ಡಿ ವೀರರಾಜು ನೆರವೇರಿಸಿದರು.ನಿರ್ಮಲ ತುಂಗಭದ್ರಾ ಅಭಿಯಾನದ ಸಂಚಾಲಕರಾದ ಬಾಲಕೃಷ್ಣ ನಾಯ್ಡು, ಡಾ|| ಶಿವಕುಮಾರ ಮಾಲಿಪಾಟೀಲ್, ಲೋಕೇಶ್ವರಪ್ಪ, ರಾಘವೇಂದ್ರ ತೂನ, ಮಂಜುನಾಥ್ ಗುಡ್ಲಾನೂರ …
Read More »