Farmers’ Co-operative Society Election: Counting of Votes Stopped ಆಡಳಿತ ಪಕ್ಷದ ಷಡ್ಯಂತ್ರ ಬಳಸಿ ವಾಮ ಮಾರ್ಗದ ಮೂಲಕ ಚುನಾವಣೆ ಗೆಲುವು ಸಾಧಿಸಲು ಹೊರಟ ಕಾಂಗ್ರೆಸ್ಸಿಗರು,,! ಬಿಜೆಪಿ ಅಭ್ಯರ್ಥಿಗಳ ಆರೋಪ,,, ವರದಿ : ಪಂಚಯ್ಯ ಹಿರೇಮಠ.ಕುಕನೂರು : ರವಿವಾರದಂದು ಬೆಳಗ್ಗೆ 9ಕ್ಕೆ ಪ್ರಾರಂಭಗೊಂಡಪತ್ತಿನ ಸಹಕಾರಿ ಸಂಘದ ಚುನಾವಣೆ ಪ್ರಾರಂಭ ಹಂತದಲ್ಲಿ ಶಾಂತಿಯುತವಾಗಿ ನಡೆದರು, ಮೊದಲು ಮತದಾರರೆಂದು ಮತದ ಅರ್ಹತೆ ಹೊಂದಿದ 338ಸಾಲಗಾರರ ಕ್ಷೇತ್ರದ ಸದಸ್ಯರು ಮತದಾರರಿದ್ದು, 79 ಜನ …
Read More »ಶರಣ ಶ್ರೀ ಒಕ್ಕಲಿಗ ಮುದ್ದಣ್ಣ ನವರ ಸ್ಮರಣೋತ್ಸವ..
Commemoration of Sharan Sri Okkaliga Muddanna Navra.. ಕಾಯಕ : ಕೃಷಿ ಮಾಡುವುದು / ವ್ಯವಸಾಯ / ಬೇಸಾಯ / ಆರಂಭಸ್ಥಳ : ಜೋಳದಹಾಳು, ವಿಜಯಪುರ ಜಿಲ್ಲೆಜಯಂತಿ : ಎಳ್ಳು ಅಮಾವಾಸ್ಯೆಯಂದುಲಭ್ಯ ವಚನಗಳ ಸಂಖ್ಯೆ : ೧೨ಅಂಕಿತ : ಕಾಮ ಭೀಮ ಜೀವ ಧನದೊಡೆಯ ಸತ್ಯ ಶುದ್ಧ ಕಾಯಕಕ್ಕೆ ಹೆಸರಾದ ಒಕ್ಕಲಿಗ ಮುದ್ದಣ್ಣನವರು, ಬೇಸಾಯದ ಪರಿಭಾಷೆಯಲ್ಲಿ ಆಧ್ಯಾತ್ಮಿಕ ವಿಷಯಗಳನ್ನು ಪ್ರಸ್ತಾಪಿಸಿರುವರು. ಜಂಗಮ ದಾಸೋಹ ನಡೆಸುವುದು ಈತನ ನಿತ್ಯವ್ರತ. ರಾಜನು …
Read More »ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು.
Baranti died in a government hospital. ಶ್ವಾಸಕೋಶದ ಸಮಸ್ಯೆಯಿಂದ ಸಾವು. ಸಾವಿನ ಸುತ್ತಶಂಕೆ ತಿಪಟೂರು : ನಗರದ ಸಾರ್ವಜನಿಕ ಸರ್ಕಾರಿ ಆಸ್ವತ್ರೆಯಲ್ಲಿ ಬಾಣಂತಿ ಸಾವನ್ನಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ, ನಿವಾಸಿಯಾಗಿದ್ದ ತಾಲ್ಲೂಕಿನ ಗಾಂಧಿನಗರದ ತವರು ಮನೆಗೆ ಬಂದಿದ್ದ ಫಿರ್ದೋಸ್ (26) ಸಾವು. ಎರಡನೇ ಬಾಣಂತಿ. ಡಿ. 27 ಬೆಳಗ್ಗೆ 11.30 ರಲ್ಲಿ ಹೆರಿಗೆ ನೋವಿನಿಂದ ಸಾರ್ವಜನಿಕ ಆಸ್ವತ್ರೆಗೆ ದಾಖಾಲಿಗಿದ್ದು, ಮಧ್ಯಾಹ್ನ 1.11 ರಲ್ಲಿ …
Read More »ಮಹರ್ಷಿ ವಾಲ್ಮೀಕಿ ಜಾತ್ರೆ ಯಾವುದೋ ಒಂದು ವರ್ಗ ಅಥವಾ ಪಕ್ಷಕ್ಕೆಸೀಮಿತಗೊಳಿಸದೆ ಎಲ್ಲರೂಸೇರಿಅರ್ಥಪೂರ್ಣವಾಗಿಆಚರಿಸಬೇಕು-ಶಿರಿಬಿ ಕೊಟ್ರೇಶ್
Maharshi Valmiki Jatre should not be restricted to any class or party and should be celebrated meaningfully by all.-Shiribi Kotresh ” ಕೊಟ್ಟೂರಿನಲ್ಲಿ ಪೂರ್ವಭಾವಿ ಸಭೆ” ಕೊಟ್ಟೂರು: ಪಟ್ಟಣದ ವಾಲ್ಮೀಕಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ ಪ್ರಯುಕ್ತ ಕೆಲೆಂಡರ್ ಬಿಡುಗಡೆ ಮಾಡಲಾಯಿತು ನಂತರ ಗುರುಪೀಠದ ಅಧ್ಯಕ್ಷರಾದ ಶ್ರೀ ಶ್ರೀ ಶ್ರೀ ವಾಲ್ಮೀಕಿ …
Read More »ದೇಶದ ವಿವಿಧ ಭಾಗದ ನಾಲ್ಕುರೈತಸಂಘಟನೆಗಳು ವಿಲೀನ, “AIUKS” ಹೊಸ ಸಂಘಟನೆ ಸ್ಥಾಪನೆ..
Merger of four farmer organizations from different parts of the country, establishment of new organization “AIUKS”. ಮೋದಿ ಆಡಳಿತದ ನವ ಉದಾರವಾದಿ ನೀತಿಗಳಿಂದಾಗಿ ನಮ್ಮ ದೇಶದ ಕೃಷಿ ಕ್ಷೇತ್ರ ತೀವ್ರ ಬಿಕ್ಕಟ್ಟಿಗೆ ಸಿಲುಕಿದೆ. ಈ ಕಾರಣದಿಂದ ರೈತರು ಅತಂತ್ರ ಮತ್ತು ಅಪಾಯಕಾರಿ ಪರಿಸ್ಥಿತಿ ಗೆ ಸಿಲುಕಿದ್ದಾರೆ. ಅಂದರೆ ಕೃಷಿಯಲ್ಲಿ ನಿರಂತರ ನಷ್ಟ ಅನುಭವಿಸುತ್ತ, ಸಾಯಲು ಆಗದೆ ಬದುಕಲು ಸಾಧ್ಯವಾಗದೆ ಅತಂತ್ರದಲ್ಲಿದ್ದಾರೆ.ಇಂತಹ ಪರಸ್ಥಿತಿಯ ಮಧ್ಯ ಕಾರ್ಪೋರೇಟ …
Read More »ಇಸ್ಪೀಟ್ ಆಡಲು ಹಣ ಕೊಟ್ಟು , ಮನೆಯ ಹತ್ತಿರ ಬರುತ್ತಿರುವ ಇಸ್ಪೀಟ್ ಫೈನಾನ್ಸ್ ರಿಗೆ ಕಡಿವಾಣ ಯಾವಾಗ..?
Paying money to play ispeet, when is the cutoff for ispeet finance coming closer to home..? ಸಾಮಾಜಿಕ ಕಳಕಳಿಯಿಂದ ಇರುವವರಿಗೆ ಅತಿಕ್ಕುವ ಕೆಲಸವೇ … ಸಂಪೂರ್ಣ ಮಾಹಿತಿಗಾಗಿ ಕಾದು ನೋಡಬೇಕು ಇದರ ಹಿನ್ನೆಲೆ ಏನಿರಬಹುದು..? ಕೊಟ್ಟೂರು: ಪಟ್ಟಣದಲ್ಲಿ ಅತೀ ಹೆಚ್ಚಾಗಿ ನಡೆಯುತ್ತಿರುವುದು ಇಸ್ಪೀಟ್ ದಂಧೆ. ಇಸ್ಪೀಟ್ ದಂಧೆಯ ಮೋಜಿಗೆ ಒಳಗಾಗಿ ಹಲವಾರು ಮಂದಿ ತಮ್ಮ ಜೀವನವನ್ನು, ಕುಟುಂಬವನ್ನು ಬೀದಿಗೆ ತಳ್ಳುವಂತಹ ಪರಿಸ್ಥಿತಿ ಬಂದಿದೆ. ದಿನದ …
Read More »ಬಡ ಮಕ್ಕಳ ಶಿಕ್ಷಣ ಹಾಗೂ ಸಮಾಜ ಮುಖಿ ಕಾರ್ಯಕ್ಕೆ ಚುಂಚನಗಿರಿ ಮಠ ಸದಾ ಸಿದ್ದ :ಶ್ರೀ ಶ್ರೀ ಡಾ,ನಿರ್ಮಲನಂದನಾಥ ಸ್ವಾಮೀಜಿಗಳು ,
Chunchanagiri Math is always ready for the education of poor children and social work: Sri Sri Dr Nirmal Nandanath Swamiji. ವರದಿ : ಬಂಗಾರಪ್ಪ .ಸಿ .ಮಂಡ್ಯ :ನಮ್ಮ ಗುರುಗಳಾದ ಪದ್ಮಭೂಷಣ ಶ್ರೀ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಗಳ ಆರ್ಶಿವಾದದಿಂದ ಇಂದು ಶ್ರೀ ಸಾರ್ವಜನಿಕ ಮಠವಾಗಿ ಎತ್ತರಕ್ಕೆ ಬೆಳೆದಿದ್ದು ಪ್ರತಿಯೋಬ್ಬರು ಮಠದ ಕಾರ್ಯವನ್ನು ಸದುಪಯೋಗ ಪಡಿಸಿಕೊಂಡು ಶ್ರೀ ಮಠದ ಜೋತೆಯಲ್ಲಿ ನಿರಂತರವಾಗಿ ಸಂಪರ್ಕ …
Read More »ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ರವರ ನಿಧನದ ಹಿನ್ನೆಲೆ ಡಿಸೆಂಬರ್-೩೦ರನಿರ್ಮಲತುಂಗಭದ್ರಾಅಭಿಯಾನದ ಸಮಾರೋಪ ಜನೇವರಿ-೦೮ಕ್ಕೆಮುಂದೂಡಿಕೆ
Former Prime Minister Dr. Background of Manmohan Singh’s death Dec-30 Ranirmala Tungabhadra campaign postponed to Jan-08 ಗಂಗಾವತಿ: ನಿರ್ಮಲ ತುಂಗಭದ್ರಾ ಅಭಿಯಾನದ ಶೋಭಾಯಾತ್ರೆ ಹಾಗೂ ಸಮಾರೋಪ ಕಾರ್ಯಕ್ರಮವನ್ನು ಡಿಸೆಂಬರ್-೩೦ ಕ್ಕೆ ನಿಗದಿಯಾಗಿತ್ತು. ಆದರೆ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನಸಿಂಗ್ರವರ ನಿಧನದ ನಿಮಿತ್ಯ ಸದರಿ ಕಾರ್ಯಕ್ರಮವನ್ನು ಮುಂದಿನ ತಿಂಗಳು ಅಂದರೆ ಜನೇವರಿ-೦೮ಕ್ಕೆ ಮುಂದೂಡಲಾಗಿದೆ ಎಂದು ಅಭಿಯಾನದ ರಾಷ್ಟಿçÃಯ ಸಂಚಾಲಕರಾದ ಬಸವರಾಜ ಪಾಟೀಲ್ ವೀರಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜನೇವರಿ-೦೭ …
Read More »ಕೆ ಎಸ್ ಆರ್ ಟಿ ಮನೆಯ ಮೇಲೆ ನುಗ್ಗಿ ಸಂಪೂರ್ಣ ಜಕಂ
KSRT broke into the house and completely destroyed it. ವರದಿ : ಬಂಗಾರಪ್ಪ .ಸಿಹನೂರು :ಗಾಣಿಗ ಮಂಗಲದ ಗಿರಿಜನರ ಕಾಲೋನಿಯಲ್ಲಿರುವ ವೆಂಕಟಮ್ಮ ಬಿನ್ ಕರಿಗೌಡ ರವರ ಮನೆಯನ್ನು ಎದರಿಗೆ ಬಂದ ಕೆ ಎಸ್ ಆರ್ ಟಿ ಬಸ್ ನುಗ್ಗಿದರ ಪರಿಣಾಮವಾಗಿ ಮನೆಯು ಸಂಪೂರ್ಣವಾಗಿ ಜಕಂಗೊಂಡಿದೆ .ಇದೇ ವಿಷಯವಾಗಿ ಪತ್ರಿಕೆಯೋಂದಿಗೆ ಮಾತನಾಡಿದ ಗ್ರಾಮ ಪಂಚಾಯತಿ ಅದ್ಯಕ್ಷರಾದ ವಿರತ್ತಪ್ಪ ಮನೆ ಕಳೆದುಕೊಂಡು ಮಹಿಳೆಗೆ ವಾಸಿಸಲು ಇದ್ದಮನೆಯು ಜಕಂ ಗೊಂಡಿದ್ದು ಸತ್ಯವಾಗಿದೆ …
Read More »ರೈತಪರಕಾಳಜಿಯುಳ್ಳವರಿಗೆ ಮತ ನೀಡಿ : ಸಿದ್ದಯ್ಯ ಕಳ್ಳಿಮಠ,,
Vote for those who care about farmers: Siddaiah Kakhimath ಪ್ರಾಥಮಿಕ ಕೃಷಿ ಪತ್ತಿನ 2025- 30 ರ ಅವಧಿಗೆ ಆಡಳಿತ ಮಂಡಳಿ ಸದಸ್ಯರ ಚುನಾವಣೆ ಪ್ರಚಾರ,,, ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ.ಕುಕನೂರು : ಕೃಷಿ ಪತ್ತಿನ ಸಹಕಾರಿ ಸಂಘಗಗಳು ಇರುವುದು ರೈತರ ಉನ್ನತಿಗಾಗಿಯೇ ವಿನಃ ಉಳ್ಳವರ ಉನ್ನತಿಗಾಗಿ ಅಲ್ಲಾ ಎಂದು ಸಿದ್ದಯ್ಯ ಕಳ್ಳಿಮಠ ಹೇಳಿದರು. ಇದೇ ಡಿ.29ರಂದು 2025 ರಿಂದ 2030ರ ಅವಧಿಗೆ ನಡೆಯುವ …
Read More »