Breaking News

Tag Archives: kalyanasiri News

ಬಲ್ಡೋಟಾ ಹೇಳಿಕೆ : ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ವಜಾಕ್ಕೆ ಆಗ್ರಹ

mb patil baldota protest 2

Baldota statement: Demand for dismissal of Heavy Industries Minister M.B. Patil ಕೊಪ್ಪಳ: ಸರ್ಕಾರದ ವಾಣಿಜ್ಯ ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ಕೂಡಲೇ ಅವರನ್ನು ಸಂಪುಟದಿAದ ವಜಾ ಮಾಡಬೇಕು ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆಪ್ರತಿಭಟಿಸಿ ಆಗ್ರಹಿಸಿತು.ನಗರದ ಅಶೋಕ ವೃತ್ತದಲ್ಲಿ ಹೋರಾಟಗಾರರು …

Read More »

ವಿಜಯಕುಮಾರ ಗದ್ದಿ ಅವರ ಮನೆಯಲ್ಲಿ ಯಶಸ್ವಿಯಾಗಿ ಜರುಗಿದಆಗಸ್ಟ್-೨೨, ೨೦೨೫ ರ ವಚನ ಶ್ರಾವಣ

whatsapp image 2025 08 23 at 3.59.51 pm

The Vachana Shravan of August 22, 2025 was successfully held at the house of Vijayakumar Gaddi ಗಂಗಾವತಿ: ಶ್ರಾವಣ ಮಾಸದ ಅಂಗವಾಗಿ ಗಂಗಾವತಿ ನಗರದಲ್ಲಿ ಒಂದು ತಿಂಗಳ ಪರ್ಯಂತ ನಡೆಯುತ್ತಿರುವ ವಚನ ಶ್ರಾವಣ ಕಾರ್ಯಕ್ರಮದ ಮೂವತ್ತನೇ ದಿನವಾದ ಆಗಸ್ಟ್-೨೨ ಶುಕ್ರವಾರ ಸ್ನೇಹ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ವಿಜಯಕುಮಾರ ಗದ್ದಿಯವರ ಮನೆಯಲ್ಲಿ ಜರುಗಿತು. ಈ ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಿದ್ದ ವಿಜಯಕುಮಾರ ಗದ್ದಿ ಮಾತನಾಡಿ, ಈ …

Read More »

ಸಮಾಜದ ಹಿತಕ್ಕಾಗಿ ಪತ್ರಕರ್ತರು ಕಾರ್ಯ ಮಾಡಬೇಕು:ರಮೇಶ ಕೋಟಿ*ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸಭೆ

screenshot 2025 08 23 18 39 52 51 6012fa4d4ddec268fc5c7112cbb265e7 2

Journalists should work for the good of society: Ramesh Koti*Karnataka Media Journalists Association District Committee Meeting *ತಾಲೂಕು ಅಧ್ಯಕ್ಷರಾಗಿ ರಾಮಕೃಷ್ಣ ಸಿ.ಡಿ ಆಯ್ಕೆ *ಶೀಘ್ರ ಪತ್ರಿಕಾಗೋಷ್ಠಿ ನಡೆಸುವ ಸ್ಥಳ ನಿಗದಿ ಕಲ್ಯಾಣ ಸಿರಿ ಸುದ್ದಿ ಗಂಗಾವತಿ: ಸ್ವಾರ್ಥ ಬಿಟ್ಟು ಸಮಾಜಕ್ಕಾಗಿ ಪತ್ರಕರ್ತರು ಕಾರ್ಯ ಮಾಡಬೇಕೆಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಮೇಶ ಕೋಟಿ ಹೇಳಿದರು.ಅವರು ನಗರದ ಶ್ರೀ ಸಾಯಿ ಹೋಟಲ್ ಸಭಾಂಗಣದಲ್ಲಿ ಸಂಘದ …

Read More »

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾಗಿರಾಮಕೃಷ್ಣ ಸಿ.ಡಿ ಆಯ್ಕೆ

screenshot 2025 08 23 18 39 52 51 6012fa4d4ddec268fc5c7112cbb265e7 2

Ramakrishna CD elected as Taluk President of Karnataka Media Journalists Association ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಘಟಕ ಪದಾಧಿಕಾರಿಗಳ ನೇಮಕಾತಿಯು ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಹೆಚ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಆಗಸ್ಟ್-೨೩ ಶನಿವಾರ ನಗರದ ಕೋರ್ಟ್ ಮುಂಭಾಗದ ಶ್ರೀ ಸಾಯಿ ಹೋಟಲ್ ಸಭಾಂಗಣದಲ್ಲಿ ನಡೆಯಿತು. ಗಂಗಾವತಿ ತಾಲೂಕ ಘಟಕದ ನೂತನ ಅಧ್ಯಕ್ಷರನ್ನಾಗಿ ರಾಮಕೃಷ್ಣ ಸಿ.ಡಿ., ಪ್ರಧಾನ ಕಾರ್ಯದರ್ಶಿಯಾಗಿ ಚನ್ನಬಸವ ಮಾನ್ವಿ …

Read More »

19ನೇ ವಾರ್ಡ : ಅಪಾಯಕ್ಕೆ ಆಹ್ವಾನಿಸುತ್ತಿರುವ ಚರಂಡಿಗಳು,,

20250822 194455 collage.jpg

19th Ward: Dangerous drains ಮಲೇರಿಯಾ, ಡೆಂಗ್ಯೂ ರೋಗದ ಭೀತಿಯಲ್ಲಿ ನಿವಾಸಿಗಳ ವಾಸ,, ಗಂಗಾವತಿ : ನಗರದ 19ನೇ ವಾರ್ಡ್ ಗುಂಡಮ್ಮ ಕ್ಯಾಂಪನಲ್ಲಿ ಸುಮಾರು ವರ್ಷಗಳಿಂದ ಚರಂಡಿಗಳು ಸ್ವಚ್ಚತೆ ಕಾಣದೇ ನೆನೆಗುದಿಗೆ ಬಿದ್ದಿದ್ದರಿಂದ ವಾರ್ಡಿನ ನಿವಾಸಿಗಳು, ಮಕ್ಕಳು, ಜೀವನ ನಡೆಸಲು ಭಯ ಭೀತರಾಗಿ ವಾಸಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಗಂಗಾವತಿ ನಗರದ ಗುಂಡಮ್ಮ ಕ್ಯಾಂಪ್ 19ನೇ ವಾರ್ಡ ನಲ್ಲಿ ಚರಂಡಿಗಳು ನಿರ್ವಹಣೆ ಕೊರತೆಯಿಂದಾಗಿ ತುಂಬಿ ತುಳುಕುತ್ತಾ ಅಪಾಯಕ್ಕೆ ಆಹ್ವಾನ ನೀಡುವುದಲ್ಲದೇ …

Read More »

ಅಗಸ್ಟ್ 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ

screenshot 2025 08 22 19 32 42 20 6012fa4d4ddec268fc5c7112cbb265e7.jpg

Social and educational survey of backward classes from August 23 ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ – ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ ಬೆಂಗಳೂರು (ಕರ್ನಾಟಕ ವಾರ್ತೆ) ಆಗಸ್ಟ್ ,22: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ, ವಿದ್ಯತ್ ಮೀಟರ್ ರೀಡರುಗಳು ಎಲ್ಲ …

Read More »

ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಪ್ರೀತಿ ಪುರೋಹಿತ ಡಿಸ್ಟಿಂಕ್ಷನ್

screenshot 2025 08 22 19 12 39 06 6012fa4d4ddec268fc5c7112cbb265e7.jpg

Preeti Purohita achieves distinction in Bharatanatyam senior exam      ಗಂಗಾವತಿ:ಇತ್ತೀಚಿಗೆ ಬಳ್ಳಾರಿಯಲ್ಲಿ ಜರುಗಿದ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಪ್ರೀತಿ ವೆಂಕಟೇಶ ಪುರೋಹಿತ ಕಿನ್ನಾಳ ಇವರು ಡಿಸ್ಟಿಂಕ್ಷನ್ (ಶೇ.88) ನಲ್ಲಿ ತೇರ್ಗಡೆಯಾಗಿದ್ದಾರೆ. ಗಂಗಾವತಿ ನಗರದ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷ( ವಿಜ್ಞಾನ)ದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರೀತಿ ಪುರೋಹಿತ ಅವರು ಭರತ ನಾಟ್ಯ ಹೊಸಪೇಟೆಯ ನಾಟ್ಯನಾಧ ಕಲಾ ಕೇಂದ್ರದ ಮುಖ್ಯಸ್ಥೆ ಶಾಲಿನಿ ಹೆಬ್ಬಾರ ಬಳಿ ತರಬೇತಿ ಶಿಕ್ಷಣ ಪಡೆದಿದ್ದರು. …

Read More »

ಆಗಷ್ಟ ೨೯ಕ್ಕೆ “ಸಿಂಹ ರೂಪಿಣಿ” ಬಿಡುಗಡೆ

simharoopini cinema bidugade suddi

“Simha Rupini” to release on August 29 ಬೆಂಗಳೂರು : ಕೆ ಜಿ ಎಫ್. ಸಲಾರ್. ಕಬ್ಜ. ಭೈರತಿ ರಣಗಲ್ ಮೊದಲಾದ ಚಿತ್ರಗಳಿಗೆ ಹಾಡು ಬರೆದ ಖ್ಯಾತ ಸಾಹಿತಿ, ಕಿನ್ನಾಳ ರಾಜ್ ನಿರ್ದೇಶನದ “ಸಿಂಹರೂಪಿಣಿ” ಚಿತ್ರವು ಆಗಸ್ಟ್ ೨೯ಕ್ಕೆ ತೆರೆಕಾಣಲಿದ್ದು ಪ್ರೇಕ್ಷಕರು ಚಿತ್ರವನ್ನು ನೋಡುವಂತೆ ಜನಪ್ರಿಯ ಬರಹಗಾರ, ನಿರ್ದೇಶಕ , ನಿರ್ಮಾಪಕ ಆರ್.ಚಂದ್ರು ಹೇಳಿದರು.ಚಿತ್ರವು ಮಾರಮ್ಮದೇವಿಯ ಕುರಿತಾಗಿದ್ದು.ಕಾಂತಾರ ಚಿತ್ರದಂತೆ ಇಲ್ಲೂ ಕೂಡ ದೈವ ಶಕ್ತಿಯಿದೆ. ಈ ಚಿತ್ರವು ಸಹ …

Read More »

ಇಟಗಿ ನಾಗಚೌಡೇಶ್ವರಿ ಕ್ಷೇತ್ರದಲ್ಲಿ ಭಾದ್ರಪದ ಅಮಾವಾಸ್ಯೆ 27ನೇ ಪೂಜೆ

poster 2025 aug

Bhadrapada Amavasya 27th Puja at Nagachowdeshwari Kshetra, Itag ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಗಿಯಲ್ಲಿ (ಕೂಕನೂರು) ತಾರೀಖು 23ನೇ ಆಗಸ್ಟ್ 2025ರ ಶನಿವಾರ ಬೆಳಿಗ್ಗೆ 11 ರಿಂದ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ, ಶ್ರೀ ವಿಶ್ವಾವಸು ನಾಮ ಸಂವತ್ಸರ, ಶ್ರಾವಣ ಮಾಸೆ ವರ್ಷ ಋತು, ದಕ್ಷಿಣಾಯಣ ಕೃಷ್ಣ ಪಕ್ಷದ “27ನೇ ಅಮಾವಾಸ್ಯೆ ಪೂಜೆ”ಗೆ, ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ, ಶ್ರೀ ನಾಗಚೌಡೇಶ್ವರಿ …

Read More »

ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ (ವಿಶೇಷ ಲೇಖನ)

815c24df 7ec5 43ff 839c e1a41831de82

Let’s celebrate Ganesh festival in an eco-friendly manner (Special Article) ಪ್ರತಿವರ್ಷದಂತೆ ಈ ವರ್ಷವು ಶ್ರದ್ಧೆ ಮತ್ತು ಭಕ್ತಿಯಿಂದ ಭಾದ್ರಪದ ಮಾಸಾ ಶುಕ್ಲಪಕ್ಷ ಚತುರ್ಥಿ ಎಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ವಿದ್ಯೆ ಮತ್ತು ಜ್ಞಾನದ ಅಧಿಪತಿ ಸಂಪತ್ತು ಮತ್ತು ಅದೃಷ್ಠದ ಅಧಿನಾಯಕನಾದ ಮೋದಕ ಪ್ರಿಯ ಗಣೇಶನ ಜನನವನ್ನು ಸಾರುವ ಈ ಹಬ್ಬ ಹಿಂದುಗಳು ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಿ, ಪೂಜಿಸುತ್ತಾ ವಿನಾಯಕನ ಆರಾಧನೆ ಮಾಡುತ್ತಾರೆ. ಮಹಾರಾಷ್ಟ್ರದಲ್ಲಿ ಇದನ್ನು ವಿಶೇಷ …

Read More »