Atal Bihari Vajpayee’s 100th birth anniversary celebration at BJP office ಇಂದು ಭಾರತೀಯ ಜನತಾ ಪಾರ್ಟಿ ಗಂಗಾವತಿ ಕಾರ್ಯಾಲಯದಲ್ಲಿ ಭಾರತರತ್ನ, ಅಜಾತಶತ್ರು, ಶತಮಾನದ ರಾಜಕೀಯ ಸಂತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಇಡೀ ಜಗತ್ತು ಅಭಿವೃದ್ಧಿ ಪಥದಲ್ಲಿ ವೇಗವಾಗಿ ಸಾಗುತ್ತಿದ್ದಾಗ ಕುಂಟುತ್ತಿದ್ದ ಭಾರತದ ಆರ್ಥಿಕತೆಯನ್ನು ಎತ್ತಿ ಹಿಡಿದು ಚಿರತೆವೇಗದಲ್ಲಿ ಇತರ ದೇಶಗಳೊಂದಿಗೆ ಪೈಪೋಟಿ ನಡೆಸಿ ಸದೃಢ ಭಾರತ ಕಟ್ಟುವಲ್ಲಿ ಹಾಗೂ …
Read More »ಮಕ್ಕಳಲ್ಲಿ ವ್ಯವಹಾರ ಜ್ಞಾನ ವೃದ್ಧಿಸುವ ಚಿಣ್ಣರ ಸಂತೆ
Chinna Sante which increases business knowledge in children ತಿಪಟೂರು. ತಾಲ್ಲೂಕಿನ ಹೋನ್ನವಳ್ಳಿ ಹೋಬಳಿ ಹಾಲ್ಕುರಿಕೆ ಶ್ರೀ ಬಸವೇಶ್ವರ ಪಬ್ಲಿಕ್ ಶಾಲೆಯೊಂದರಲ್ಲಿ ಮಂಗಳವಾರ ಮಕ್ಕಳ ಸಂತೆ ಮೇಳ ಏರ್ಪಡಿಸಲಾಯಿತು ಮಕ್ಕಳು ತರಕಾರಿ ಬೇಕಾ ತರಕಾರಿ ತಾಜಾ ತರಕಾರಿ ಬನ್ನಿ ಸರ್ ಬನ್ನಿ ಸೋಪ್ಪು ಹಣ್ಣು ಹೂವು ಏನು ಬೇಕಾದರೂ ತಗೋಳಿ ಕಮ್ಮಿ ಬೆಲೆಗೆ ಕೊಡ್ತೀವಿ ಎಂದು ಮಾರಾಟ ಮಾಡಿದ ಚಿಣ್ಣರು ಮಕ್ಕಳಲ್ಲಿ ವ್ಯವಹಾರ ಜ್ಞಾನ ವೃದ್ಧಿಸುವ ಕೆಲಸ ಮಾಡಿದೆ …
Read More »ಡಿ 27 ರಿಂದ ನ್ಯಾಷನಲ್ ಮೈದಾನದಲ್ಲಿ ಅವರೇಕಾಯಿ ಮೇಳ ಪ್ರಾರಂಭ
Arekai Mela starts at National Maidan from 27th ಬೆಂಗಳೂರು; ಡಿಸೆಂಬರ್ 27, 2024 ರಿಂದ ಜನವರಿ 5, 2025 ರ ಬೆಳಿಗ್ಗೆ 10 ರಿಂದ ರಾತ್ರಿ10ರ ವರೆಗೆ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅವರೇಕಾಯಿ ಮೇಳ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟನೆ ಮಾಡುವರು, ತಿಪಟೂರು.ಶ್ರೀ ಸೋಮೇಕಟ್ಟೆ ಕಾಡಸಿದ್ಧೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ. ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳುಮೇಳವನ್ನು 28 ಸಂಜೆ 6:00ಗೆ …
Read More »ಸಿ.ಎ.ನಿವೇಶನಮಾರಾಟ ಮಾಡಿ ವಂಚಿಸಿರುವ ನಿರ್ಮಾಣ್ ಶೆಲ್ಟರ್ ವಿರುದ್ಧ ಹೈಕೋರ್ಟ್ ಮೊರೆಹೋದಸಂತ್ರಸ್ತರು
C.A. The victims approached the High Court against Nirman Shelter who had cheated them by selling the land ಯಾವುದೇ ನಿವೇಶನ ನೋಂದಣಿ ಮಾಡದಂತೆ ತಡೆಯಾಜ್ಞೆ ನೀಡಿದ ಹೈಕೋರ್ಟ್ ಬೆಂಗಳೂರು; ನಕಲಿ ದಾಖಲಿ ಸೃಷ್ಟಿಸಿ ವಿಲಾಸಿ ವಿಲ್ಲಾ ಹಾಗೂ ವಸತಿ ಸಮುಚ್ಚಯ ನಿರ್ಮಿಸಿಕೊಡುವುದಾಗಿ ಸಾರ್ವಜನಿಕರಿಗೆ ವಂಚನೆ ಮಾಡಿ ವಂಚನೆ ಮಾಡಿರುವ ನಿರ್ಮಾಣ್ ಶೆಲ್ಟರ್ ವಿರುದ್ದ ಸಂತ್ರಸ್ತರು ಹೈಕೋರ್ಟ್ ಮೊರೆ ಹೋಗಿದ್ದಾರೆ. ನಿವೇಶನವನ್ನು ನೋಂದಣಿ, …
Read More »ಸಿ.ಎ. ನಿವೇಶನ ಮಾರಾಟ ಮಾಡಿ ವಂಚಿಸಿರುವನಿರ್ಮಾಣ್ ಶೆಲ್ಟರ್ ವಿರುದ್ಧ ಹೈಕೋರ್ಟ್ ಮೊರೆ ಹೋದಸಂತ್ರಸ್ತರುಯಾವುದೇ ನಿವೇಶನ ನೋಂದಣಿ ಮಾಡದಂತೆ ತಡೆಯಾಜ್ಞೆ ನೀಡಿದ ಹೈಕೋರ್ಟ್
C.A. The victims approached the High Court against Nirman Shelter, who had sold the land and cheated it, and the High Court issued a restraining order to prevent any land from being registered. ಬೆಂಗಳೂರು, ಡಿ, 23; ನಕಲಿ ದಾಖಲಿ ಸೃಷ್ಟಿಸಿ ವಿಲಾಸಿ ವಿಲ್ಲಾ ಹಾಗೂ ವಸತಿ ಸಮುಚ್ಚಯ ನಿರ್ಮಿಸಿಕೊಡುವುದಾಗಿ ಸಾರ್ವಜನಿಕರಿಗೆ ವಂಚನೆ ಮಾಡಿ ವಂಚನೆ ಮಾಡಿರುವ …
Read More »ಭೈರವನ ಜೋಗಿ ದೀಕ್ಷೆ ಮತ್ತು ಜೋಗಪ್ಪರ ಸಮಾವೇಶ ಭಕ್ತರಿಗೆ ಅನುಕೂಲವಾಗಲಿ : ಶ್ರೀ ಡಾ,ನಿರ್ಮಲನಂದನಾಥ ಸ್ವಾಮೀಜಿಗಳು .
Bhairavan Jogi Diksha and Jogappara Samavesha may benefit the devotees: Sri Dr. Nirmalanandanath Swamiji. ವರದಿ ; ಬಂಗಾರಪ್ಪ .ಸಿ . ಹನೂರು .ಮಂಡ್ಯ :ಭೈರವಾಷ್ಠಮಿಯ ದಿನದಿಂದ ಹಲವಾರು ಜೋಗಿಗಳು ಜೋಗಿ ದೀಕ್ಷೆಯನ್ನು ಪಡೆದಿರುವುದು ಸಂತೋಷದ ವಿಷಯವೆಂದು ಶ್ರೀ ಆದಿಚುಂಚನಗಿರಿಯ ಮಹಾಸಂಸ್ಥಾನ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಗಳು ತಿಳಿಸಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾ ಮಂಟಪದಲ್ಲಿ ಆಯೋಜಿಸಿದ ಶ್ರೀ …
Read More »ಅಂಬೇಡ್ಕರ್ ಬಗ್ಗೆ ಅಮಿತ್ ಶಾ ವ್ಯಸನದ ಹೇಳಿಕೆ ಖಂಡನೀಯ – -ಟೂಡಾ ಶಶಿಧರ್
Amit Shah’s addiction statement about Ambedkar is condemnable – -Tooda Shashidhar ತಿಪಟೂರು : ಬಹುಸಂಸ್ಕೃತಿಯ ನಮ್ಮ ದೇಶದ ಸಂವಿಧಾನ ಜನಜೀವನ ವಿಧಾನದ ರಕ್ಷಣೆ ಮತ್ತು ಅದರ ಬೆಳವಣಿಗೆ ಆಧಾರದಲ್ಲಿ ರೂಪಿತಗೊಂಡಿದೆ ಎಂದು ಜನಸ್ಪಂದನ ಟ್ರಸ್ಟ್ ನ ಅಧ್ಯಕ್ಷ ಸಿ.ಬಿ.ಶಶಿಧರ್ (ಟೂಡಾ) ತಿಳಿಸಿದ್ದಾರೆ. ಕಾಲದ ಅಗತ್ಯಾನುಸಾರ ಕೆಲ ಪ್ರಗತಿ ಪರ ಮತ್ತು ಜೀವಪರ ಹೊಸತು ಅಂಶಗಳನ್ನು ತನ್ನೊಳಕ್ಕೆ ಸೇರಿಸಿಕೊಳ್ಳುವ ಶಕ್ತಿ ಕೂಡ ಅದಕ್ಕಿದೆ. ಹೀಗಾಗಿ ಹಲವು ಪ್ರಮುಖ …
Read More »ಅತ್ತ್ಯುತ್ತಮ ಗೆಲುವು ಸಾಧಿಸಿದ ಕೆಪಿಎಸ್ ಪತ್ರಕರ್ತರ ತಂಡ
The best winner was the KPS team of journalist “ವಿಜಯಮಾಲೆ ಧರಿಸಿದ (ಕೆಪಿಎಸ್) ಕರ್ನಾಟಕ ಪತ್ರಕರ್ತರ ಸಂಘದ ಪತ್ರಕರ್ತರ ತಂಡ” ಕೊಟ್ಟೂರಿನಲ್ಲಿ ಹಳೆ ಕೊಟ್ಟೂರು ಸೇವಾ ಟ್ರಸ್ಟ್ (ರಿ) ಕೊಟ್ಟೂರು ಅವರಿಂದ ಆಯೋಜಿಸಿದ ಸ್ಟಂಪರ್ ಬಾಲ್ ಟೂರ್ನಮೆಂಟ ಮೊದಲನೇ ಬಾರಿಗೆ ಸುಖಾಂತ್ಯ ಕಂಡಿತು. ಕೊಟ್ಟೂರು : ಹಳೆ ಕೊಟ್ಟೂರು ಸೇವಾ ಟ್ರಸ್ಟ್ (ರಿ) ಕೊಟ್ಟೂರು ವತಿಯಿಂದ ಆಯೋಜಿಸಿದ ಸ್ಟಂಪರ್ ಬಾಲ್ ಮೊದಲನೇ ಬಾರಿಗೆ ಡಿಸೆಂಬರ್ 21 ,22 ಎರಡು …
Read More »ಗರ್ವದಿಂದ ಮಾಡುವ ಭಕ್ತಿ
Bhakti done with pride ಗರ್ವದಿಂದ ಮಾಡುವ ಭಕ್ತಿ ದ್ರವ್ಯದ ಕೇಡು;ನಡೆಯಿಲ್ಲದ ನುಡಿ ಅರಿವಿಂಗೆ ಹಾನಿ;ಕೊಡದೆ ತ್ಯಾಗಿ ಎನಿಸಿಕೊಂಬುದುಮುಡಿಯಿಲ್ಲದ ಶೃಂಗಾರ;ದೃಢವಿಲ್ಲದ ಭಕ್ತಿ ಅಡಿ ಒಡೆದ ಕುಂಬದಲ್ಲಿಸುಜಲವ ತುಂಬಿದಡೆ,ಮಾರಯ್ಯಪ್ರಿಯ ಅಮರೇಶ್ವರಲಿಂಗವಮುಟ್ಟದ ಭಕ್ತಿ.ಶರಣೆ ಆಯ್ದಕ್ಕಿ ಲಕ್ಕಮ್ಮನ ವಚನಆಯ್ದಕ್ಕಿ ಲಕ್ಕಮ್ಮ ಮತ್ತು ಮಾರಯ್ಯ ಲಿಂಗಸೂರು ತಾಲೂಕಿನ ಗುಡುಗುಂಟಿ ಅಮರೇಶ್ವರ ಕ್ಷೇತ್ರದಿಂದ ಬಂದ ಅನುಭಾವಿ ವಚನನಕಾರರು ಹಾಗೂ ಕೂಲಿ ಕಾರ್ಮಿಕರು.ಆಯದ ಅಕ್ಕಿ ಅಂದರೆ ಕೂಲಿಗಾಗಿ ಕಾಳು( Barter system ).ಅಂದಿನ ಶ್ರಮಿಕ ಸೇವೆಗೆ ಹಣದ ಬದಲಾಗಿ …
Read More »ಮಹಿಳೆಯರು ಆರ್ಥಿಕ ಸಬಲರಾಗಲು ಸಂಘಗಳು ಸಹಕಾರಿ : ದೇವೇಂದ್ರಪ್ಪ ಬಡಗೇರ,,
Associations are cooperative for women to become financially empowered: Devendrappa Badagera. ವರದಿ : ಪಂಚಯ್ಯ ಹಿರೇಮಠ ಕೊಪ್ಪಳ : ಮಹಿಳೆಯರ ಉದ್ಯೋಗ ಸೃಷ್ಠಿಯಿಂದ ಆರ್ಥಿಕವಾಗಿ ಸಬಲೀಕರಣವಾಗುವ ಜೊತೆಗೆ ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಮುಂದೆ ಬರಲು ಸಂಘಗಳ ಸಹಕಾರಿಯಾಗಲಿವೆ ಎಂದು ದೇವೇಂದ್ರಪ್ಪ ಬಡಗೇರ ಹೇಳಿದರು. ಕುಕನೂರು ತಾಲೂಕಿನ ರಾಜೂರ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಂಘದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ 10 ಜನ …
Read More »