Breaking News

Tag Archives: kalyanasiri News

ಅದ್ದೂರಿಯಾಗಿಜರುಗಿದ ಶ್ರೀ ಮಾರುತೇಶ್ವರ ರಥೋತ್ಸವ,,

The grand Sri Maruteshwara Rathtsava festival ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ ವಾರ್ತೆ ಕೊಪ್ಪಳ. ಕೊಪ್ಪಳ : ತಾಲೂಕಿನ ಇರಕಲ್ ಗಡ ಗ್ರಾಮದಲ್ಲಿ ಸೋಮವಾರದಂದು ಸಾಯಂಕಾಲ ಶ್ರೀ ಮಾರುತೇಶ್ವರನ ಮಹಾರಥೋತ್ಸವವು ಸಹಸ್ರಾರು ಭಕ್ತಾಧಿಗಳ ಜಯಘೋಷದೊಂದಿಗೆ ವಿಜೃಂಭಣೆಯಿಂದ ಜರಗಿತು. ಗ್ರಾಮದ ಶ್ರೀ ಮಾರುತೇಶ್ವರನ ಮಹಾ ರಥೋತ್ಸವಕ್ಕೆ ಕೊಪ್ಪಳ ಸಂಸ್ಥಾನ ಗವಿ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಕುದರಿಮೋತಿ ಸಂಸ್ಥಾನ ಮಠದ ವಿಜಯ ಮಹಾಂತೇಶ್ವರ ಮಹಾಸ್ವಾಮಿಗಳು ಹಾಗೂ ಕುಕನೂರು ಪಟ್ಟಣದ …

Read More »

ಇಸ್ಲಾಂಪುರದ ಅಲಿ ಟ್ರಾವೆಲ್ಸ್ವತಿಯಿಂದ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ

Ali Travelswati in Islampur distributes buttermilk to the public ಗಂಗಾವತಿ: ಗಂಗಾವತಿಯ ಇಸ್ಲಾಂಪುರದಲ್ಲಿ ಅಲಿ ಟ್ರಾವೆಲ್ಸ್ ಇಸ್ಲಾಂಪುರ ಇವರ ವತಿಯಿಂದ ಯುಗಾದಿ ಹಬ್ಬದ ಅಂಗವಾಗಿ ಸಾರ್ವಜನಿಕರಿಗೆ ಮಜ್ಜಿಗೆಯನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ರೀತಿ ನಿರಂತರವಾಗಿ ನಡೆಯುವ ಕುಡಿಯುವ ನೀರಿನ ಅರವಟ್ಟಿಗೆಯನ್ನು ನಗರಸಭೆಯ ಮಾಜಿ ಸದಸ್ಯರಾದ ದಿವಂಗತ ಮೆಹಬೂಬುಸಾಬ್ ಅವರ ಪುತ್ರರಾದ ಬೇವಿನಗಿಡದ ಮುನ್ನ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಅವರ ಸ್ನೇಹಿತರು, ಬಂಧುಬಳಗದವರು, ಹಿತೈಷಿಗಳು ಉಪಸ್ಥಿತರಿದ್ದರು.

Read More »

ಅದ್ದೂರಿಯಾಗಿ ಜರುಗಿದ ಮಾದಪ್ಪನ ಯುಗಾದಿ ಜಾತ್ರೆ

Madappa’s Ugadi fair was held in grand style. ವರದಿ : ಬಂಗಾರಪ್ಪ .ಸಿ .ಹನೂರು : ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲ ಭಾನುವಾರ 8-9 ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ನೆರವೇರಿತು. ಯುಗಾದಿ ರಥೋತ್ಸವಕ್ಕೆ ರಾಜ್ಯ ಅಷ್ಟೇ ಅಲ್ಲದೆ ತಮಿಳುನಾಡನಿಂದಲೂ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಹರಕೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಯುಗಾದಿ ರಥೋತ್ಸವ …

Read More »

ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಭಾಂದವರು ಸಡಗರ ಸಂಭ್ರಮಗಳೊಂದಿಗೆ ಆಚರಿಸಿದರು.

The holy festival of Ramadan was celebrated with great enthusiasm by the Muslim community. ಕೊಟ್ಟೂರು ಪವಿತ್ರ ರಂಜಾನ್ ಹಬ್ಬವನ್ನು ಪಟ್ಟಣದ ಮುಸ್ಲಿಂ ಭಾಂದವರು ಸೋಮವಾರ ಸಡಗರ ಸಂಭ್ರಮಗಳೊಂದಿಗೆ ಆಚರಿಸಿದರು, ಇಲ್ಲಿನ ಪ್ರಮುಖ ಮಸೀದಿಗಳಲ್ಲಿ ಹಬ್ಬದ ನಿಮಿತ್ತವಾಗಿ ಮುಸ್ಲಿಂ ಆರಾಧ್ಯ ದೈವ ಅಲ್ಲಾಹುವಿನ ನಾಮಸ್ಮರಣೆ ಬೆಳೆಗ್ಗೆ ೯ ರಿಂದಲೇ ಮಾರ್ದನಿಸಿದವು. ಪಟ್ಟಣದ ಬಿಲಾಲ್, ಉಸ್ಮಾನಿಯ, ಜಾಮೀಯ, ಮುಬಾರಕ್, ಇಲಾಹಿ,ತೌಹಿದ್ ಮಸೀದಿಗಳಿಂದ ಮುಸ್ಲಿಂ ಜನಾಂಗದವರು ನೂರಾರು ಸಂಖ್ಯೆಯಲ್ಲಿ …

Read More »

ಹೆಡ್ ಕಾನ್ ಸ್ಟೇಬಲ್ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು ಆದೇಶ

Order to award Chief Minister’s Medal for the year 2024 to Head Constable Kotresh Chimmanahalli ಕೊಟ್ಟೂರು : ತಾಲೂಕಿನ  ಬೋರನಹಳ್ಳಿ ಗ್ರಾಮದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು 02.04.2025 ಆರಕ್ಷಕ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಕೊಟ್ರೇಶ್ ಅವರು 2005 ರಿಂದ ಪೊಲೀಸ್ ಇಲಾಖೆಯಲ್ಲಿ   ಕಾರ್ಯ ಸುಮಾರು 20 ವರ್ಷಗಳಿಂದ   …

Read More »

ಸ್ವರಗಳ ಕ್ಷೀರಾಭಿಷೇಕ ಮಾಡಿಸಿದ ಸಂಗೀತ ಸ್ವರಾಭಿಷೇಕಕಾರ್ಯಕ್ರಮ: ಹೆಚ್.ಎಸ್. ಮುರುಳಿಧರ

Musical Swarabhishekam program that performed the Ksheerabhisheka of the voices: H.S. Muralidhar ಗಂಗಾವತಿ: ಈ ದಿನಮಾನಗಳಲ್ಲಿ ಮಾನವರಲ್ಲಿ ತಾಳ್ಮೆ, ಶಾಂತಿ, ನೆಮ್ಮದಿ ಇಲ್ಲದಂತಾಗಿದೆ. ಸಂಗೀತವು ಎಲ್ಲ ಬಗೆಯ ಮನಸ್ಸುಗಳಿಗೆ ನೆಮ್ಮದಿ ನೀಡುತ್ತದೆ. ಸಂಗೀತಾಭ್ಯಾಸಕ್ಕೆ ಮಕ್ಕಳು ಹೆಚ್ಚು ಮಹತ್ವ ಕೊಡಬೇಕಿದೆ. ಸಂಗೀತವು ಮಕ್ಕಳನ್ನು ಮಾನಸಿಕವಾಗಿ ಸದೃಢರನ್ನಾಗಿ ಮಾಡುತ್ತದೆ. ಅಲ್ಲದೇ ಪ್ರತಿಯೊಬ್ಬರ ಮನಸ್ಸಿನ ದುಗುಡ, ಮಾನಸಿಕ ಖಿನ್ನತೆಯನ್ನು ಹೋಗಲಾಡಿಸುವ ಶಕ್ತಿ ಸಂಗೀತಕ್ಕಿದೆ. ಆ ನಿಟ್ಟಿನಲ್ಲಿ ಈ ಸಂಗೀತ ಸ್ವರಾಭಿಷೇಕ …

Read More »

ಒಂದೇ ದಿನ ಹತ್ತಿದ 16ನೇ ವಾರ್ಡನ ಸಿಸಿಮೇಶ್ ಯೋಜನೆ ವಿದ್ಯುತ್ ದೀಪ,,,

CCMesh project electric lamp installed in 16th ward in one day ಗುಣಮಟ್ಟ ಹೊಂದಿವಿಯೋ ಇಲ್ಲವೋ ದೇವರೇ ಬಲ್ಲ,,? ಸಾರ್ವಜನಿಕ ವಲಯದ ಮಾತು. ಕುಕನೂರು : ಕೇಂದ್ರ ಸರ್ಕಾರದ 1ಕೋಟಿ 6 ಲಕ್ಷ ರೂ.ಗಳ ಸಿಸಿ ಮೆಶ್ ಯೋಜನೆಯ ವಿದ್ಯುತ್ ದೀಪಗಳ ಅಳವಡಿಕೆಗೆ ಇತ್ತೀಚಿಗೆ ಪಪಂ ಮುಂಬಾಗದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಅದರಂತೆ ವಾರ್ಡನ ಪ್ರತಿಯೊಂದು ಕಂಬಗಳಿಗೂ ಈ ವಿದ್ಯುತ್ ದೀಪ ಅಳವಡಿಸಲಾಯಿತು. ಆದರೆ 16ನೇ ವಾರ್ಡ …

Read More »

ಎಲ್ಲಾ ದೇಹ ದಾನಿಗಳನ್ನು ಆಮಂತ್ರಿಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುವ ಕಾರ್ಯಕ್ರಮ

A program to invite all body donors and get information about health ಬೆಂಗಳೂರಿನ MS ರಾಮಯ್ಯ ಆಸ್ಪತ್ರೆಗೆ ನನ್ನ ದೇಹ ದಾನ ಮಾಡಿ 14 ವರ್ಷ ಗಳಾಗಿವೆ. ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ದೇಹ ದಾನಿಗಳನ್ನು ಆಮಂತ್ರಣ ನೀಡಿ ಕರೆಸಿ Opthomologist ಡಾ. ಅನಂತ್ ಭಂಡಾರಿ, Anchalogy specialist docter ಮತ್ತು Physiotherapist specialist ಮುಂತಾದ ಪ್ರಮುಖ ವೈದ್ಯರನ್ನು ಕರೆಸಿ ಆಲ್ಲಿ ಸೇರಿದ್ದ ಎಲ್ಲಾ …

Read More »

ಎಮ್ಸ್ ಹೋರಾಟಗಾರ ರಿಂದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರಗೆ ವಿವರವಾದ ಮಾಹಿತಿ.

Detailed information from AIIMS activists to Union Minister Prahlad Joshi. ನವ ದೆಹಲಿ:ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿಯ ನಿಯೋಗ ಇಂದು ದಿ,30-3-2025ರಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ* ಯವರನ್ನು ನವ ದೆಹಲಿಯಲ್ಲಿ ಭೇಟಿ ಮಾಡಿ ,ಏಮ್ಸ್ ಸಂಸ್ಥೆಗಾಗಿ ನಡೆಯುತ್ತಿರುವ ಸುದೀರ್ಘ ಹೋರಾಟದ ಬಗ್ಗೆ ವಿವರಿಸಿ , ಹಿಂದುಳಿದ, ಮಹತ್ವಕಾಂಕ್ಷಿ ಜಿಲ್ಲೆ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಸಂಸದರು ರಾಜ್ಯಸಭಾ ಸದಸ್ಯರನೊಳಗೊಂಡ …

Read More »

ಶರಣಶ್ರೀಅಲ್ಲಮಪ್ರಭುದೇವನವರಸ್ಮರಣೋತ್ಸವ..

Memorial celebration of Sharan Sri Allama Prabhudeva.. ತಂದೆ : ನಿರಹಂಕಾರತಾಯಿ : ಸುಜ್ಞಾನಿ ದೇವಿಕಾಯಕ : ವಿರಕ್ತರು / ಜಂಗಮರುಸ್ಥಳ : ಬಳ್ಳಿಗಾವಿ (ಬಳ್ಳಿಗಾವೆ), ಶಿಕಾರಿಪುರ ತಾ, ಶಿವಮೊಗ್ಗ.ಜಯಂತಿ : ಯುಗಾದಿ ಪಾಡ್ಯದಂದುಲಭ್ಯ ವಚನಗಳ ಸಂಖ್ಯೆ : ೧೬೩೬ಅಂಕಿತ : ಗುಹೇಶ್ವರ / ಗೊಹೇಶ್ವರ ಅಲ್ಲಮಪ್ರಭುದೇವರು ೧೨ನೆಯ ಶತಮಾನದ ವಚನಕಾರರಲ್ಲೇ ಪ್ರಸಿದ್ಧರಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು. ತಮ್ಮ ವಚನಗಳ ಮೂಲಕ …

Read More »