Marathon competition for students on September 20 ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ನ್ಯಾಕೋ ಅವರ ಮಾರ್ಗಸೂಚಿಯಂತೆ ಹೆಚ್.ಐ.ವಿ./ಏಡ್ಸ್ ,ಕುರಿತು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ. ಮತ್ತು ಏಡ್ಸ್ (ತಡೆ) ಕಾಯ್ದೆ 2017, NACO AIDS APP, , ಉಚಿತ ರಾಷ್ಟಿçÃಯ ಸಹಾಯವಾಣಿ 1097, ಎಸ್ಟಿಐ, ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಅರಿವು ಮೂಡಿಸಲಾಗುತ್ತಿದ್ದು, ಅದರ ಅಂಗವಾಗಿ ಜಿಲ್ಲಾ, ರಾಜ್ಯ, …
Read More »ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ: ಪರಿಹಾರ ಮೊತ್ತ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶ
District Consumer Disputes Redressal Commission: Order to insurance company to pay compensation amount ಕೊಪ್ಪಳ ಸೆಪ್ಟೆಂಬರ್ 11, (ಕರ್ನಾಟಕ ವಾರ್ತೆ): ದೂರುದಾರರ ಅಪಘಾತಕ್ಕೀಡಾದ ವಾಹನದ ನಷ್ಟ ಪರಿಹಾರವನ್ನು ನೀಡಲು ನಿರಾಕರಿಸಿ, ಸೇವಾ ನ್ಯೂನ್ಯತೆ ಎಸಗಿದ ಹುಬ್ಬಳ್ಳಿಯ ನ್ಯೂ ಇಂಡಿಯಾ ಅಶ್ಯೂರನ್ಸ್ ಕಂಪನಿ ಲಿ. ಗೆ ನಷ್ಟ ಪರಿಹಾರ ಮೊತ್ತವನ್ನು ಬಡ್ಡಿ ಸಮೇತ ಪಾವತಿಸುವಂತೆ ಆದೇಶಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ತೀರ್ಪು ಪ್ರಕಟಿಸಿದೆ. ದೂರುದಾರರಾದ …
Read More »ಅನುದಾನ ಬಿಡುಗಡೆ ವಿಚಾರದಲ್ಲಿ ಸಾಕ್ಷ್ಯ ನೀಡಿದರೆ ರಾಜಕೀಯ ಬಿಡುತ್ತೇನೆ : ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ: ನೆಲಮಂಗಲದ ಗಾಣಿಗ ಸಮಾಜದ ಸ್ವಾಮಿಗಳು ಅನುದಾನ ಬಿಡುಗಡೆ ಮಾಡುವ ವಿಚಾರದಲ್ಲಿ ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸಿದರೆ ರಾಜಕೀಯದಿಂದ ದೂರವಾಗುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ವಾಮೀಗಳ ಬಗ್ಗೆ ಗೌರವವಿದೆ. ಆದರೆ, ಅವರು ನನ್ನ ಮೇಲೆ ಮಾಡಿರುವ ಆರೋಪಕ್ಕೆ ಸಾಕ್ಷಿ ನೀಡಿದರೆ ರಾಜಕೀಯ ಬಿಡುತ್ತೇನೆ. ಹಣಕಾಸು ಇಲಾಖೆಯವರ ಸೂಚನೆಯಂತೆ ಹಣ ಬಿಡುಗಡೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ನನ್ನ …
Read More »ಹರಿದು ಹೋಗಿದೆ ಕೌದಿ ಹೊಲಿಯುವವರ ಬದುಕು
The lives of those who sew clothes have been torn apart. ಉತ್ತರ ಕರ್ನಾಟಕದಲ್ಲಿ ಕೌದಿಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ. ಇಲ್ಲಿನ ಬಹುತೇಕ ಕುಟುಂಬಗಳಲ್ಲಿ ಇಂದಿಗೂ ಮಲಗುವಾಗ ಹೊದ್ದುಕೊಳ್ಳಲು ಕೌದಿ ಬಳಸುತ್ತಾರೆ. ಕೌದಿ ಇರದ ಮನೆಯೇ ಇಲ್ಲ ಎನ್ನಬಹದು ಅಷ್ಟರಮಟ್ಟಿಗೆ ಕೌದಿ ಇಲ್ಲಿನ ಜನ ಜೀವನವನ್ನು ಆವರಿಸಿದೆ.ಕೌದಿ ಹೊಲೆಯಲು ಇಂಥದ್ದೇ ಬಣ್ಣದ, ಇಷ್ಟೇ ಗಾತ್ರದ ಬಟ್ಟೆಗಳೇ ಬೇಕೆಂದೇನಿಲ್ಲ. ಮನೆಯಲ್ಲಿನ ಹಳೆಯ ಸೀರೆ, ನೈಟಿ, ಚೂಡಿದಾರ್ ಸೇರಿದಂತೆ …
Read More »ಮೀನುಗಾರಿಕಾ ಇಲಾಖೆಯಿಂದ ಮಾಸಿಕ ಸಭೆ
Monthly meeting by Fisheries Department ಕೊಪ್ಪಳ ಅ.04 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತನ ಮೀನುಗಾರಿಕಾ ಇಲಾಖೆಯಿಂದ ಅಕ್ಟೋಬರ್ 04 ರಂದು ಮಾಸಿಕ ಸಭೆ ನಡೆಯಿತು.ಒಳನಾಡು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡಗಳನ್ನು ವಿತರಿಸುವ ಕುರಿತು ಪ್ರಚಾರದ ಅಭಿಯಾನದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಮಾಸಿಕ ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ವೀರೆಂದ್ರಕುಮಾರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸವರಾಜ ಪಾಟೀಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Read More »ಬೆಳಗಾವಿ ಫ್ಲೈಓವರ್ ಯೋಜನೆ:ಅಧಿಕಾರಿಗಳ ಸಮನ್ವಯ ಸಭೆ
ಸುಗಮ ಸಂಚಾರಕ್ಕೆ ಫ್ಲೈಓವರ್ ಸಹಕಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ನಗರದಲ್ಲಿ ವಾಹನ ಸಂಚಾರ ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ-48 ರಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂಬ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಹುದಿನಗಳ ಕನಸಿನ ಯೋಜನೆಗೆ ಇದೀಗ ಚಾಲನೆ ಲಭಿಸಿದೆ.ಬೆಳಗಾವಿ ನಗರದ ಫ್ಲೈಓವರ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ …
Read More »
Kalyanasiri Kannada News Live 24×7 | News Karnataka