Breaking News

Tag Archives: Koppal

ಹರಿದು ಹೋಗಿದೆ ಕೌದಿ ಹೊಲಿಯುವವರ ಬದುಕು

The lives of those who sew clothes have been torn apart. ಉತ್ತರ ಕರ್ನಾಟಕದಲ್ಲಿ ಕೌದಿಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ. ಇಲ್ಲಿನ ಬಹುತೇಕ ಕುಟುಂಬಗಳಲ್ಲಿ ಇಂದಿಗೂ ಮಲಗುವಾಗ ಹೊದ್ದುಕೊಳ್ಳಲು ಕೌದಿ ಬಳಸುತ್ತಾರೆ. ಕೌದಿ ಇರದ ಮನೆಯೇ ಇಲ್ಲ ಎನ್ನಬಹದು ಅಷ್ಟರಮಟ್ಟಿಗೆ ಕೌದಿ ಇಲ್ಲಿನ ಜನ ಜೀವನವನ್ನು ಆವರಿಸಿದೆ.ಕೌದಿ ಹೊಲೆಯಲು ಇಂಥದ್ದೇ ಬಣ್ಣದ, ಇಷ್ಟೇ ಗಾತ್ರದ ಬಟ್ಟೆಗಳೇ ಬೇಕೆಂದೇನಿಲ್ಲ. ಮನೆಯಲ್ಲಿನ ಹಳೆಯ ಸೀರೆ, ನೈಟಿ, ಚೂಡಿದಾರ್ ಸೇರಿದಂತೆ …

Read More »

ಮೀನುಗಾರಿಕಾ ಇಲಾಖೆಯಿಂದ ಮಾಸಿಕ ಸಭೆ

Monthly meeting by Fisheries Department ಕೊಪ್ಪಳ ಅ.04 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತನ ಮೀನುಗಾರಿಕಾ ಇಲಾಖೆಯಿಂದ ಅಕ್ಟೋಬರ್ 04 ರಂದು ಮಾಸಿಕ ಸಭೆ ನಡೆಯಿತು.ಒಳನಾಡು ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡಗಳನ್ನು ವಿತರಿಸುವ ಕುರಿತು ಪ್ರಚಾರದ ಅಭಿಯಾನದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಮಾಸಿಕ ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ವೀರೆಂದ್ರಕುಮಾರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಬಸವರಾಜ ಪಾಟೀಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Read More »

ಬೆಳಗಾವಿ‌ ಫ್ಲೈಓವರ್ ಯೋಜನೆ:ಅಧಿಕಾರಿಗಳ ಸಮನ್ವಯ ಸಭೆ

ಸುಗಮ ಸಂಚಾರಕ್ಕೆ ಫ್ಲೈಓವರ್ ಸಹಕಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ನಗರದಲ್ಲಿ ವಾಹನ ಸಂಚಾರ ಮತ್ತಷ್ಟು ಸುಗಮಗೊಳಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ-48 ರಿಂದ ಕಿತ್ತೂರು ಚೆನ್ನಮ್ಮ ವೃತ್ತದವರೆಗೆ ಒಟ್ಟಾರೆ 4.50 ಕಿ.ಮೀ. ಉದ್ದದ ಫ್ಲೈಓವರ್ ನಿರ್ಮಾಣ ಮಾಡಬೇಕು ಎಂಬ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಬಹುದಿನಗಳ ಕನಸಿನ ಯೋಜನೆಗೆ ಇದೀಗ ಚಾಲನೆ ಲಭಿಸಿದೆ.ಬೆಳಗಾವಿ‌ ನಗರದ ಫ್ಲೈಓವರ್ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಅಧ್ಯಕ್ಷತೆಯಲ್ಲಿ …

Read More »